ಮಂಗಳವಾರದ ರಾಶಿ ಭವಿಷ್ಯ – ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

ಮೇಷ: ಕುಟುಂಬ ಸೌಖ್ಯ, ಹಣಕಾಸು ವಿಚಾರದಲ್ಲಿ ಎಚ್ಚರ, ಕಣ್ಣಿನ ಸಮಸ್ಯೆ, ಬರಹಗಾರರಿಗೆ ಅನುಕೂಲ, ಆಲಸ್ಯ ಮನೋಭಾವ.

ವೃಷಭ: ಅನಗತ್ಯ ವೈಮನಸ್ಸು, ಧನ ನಷ್ಟ, ಕೋರ್ಟ್ ವಿಚಾರದಲ್ಲಿ ಮನಃಸ್ತಾಪ, ಅನಗತ್ಯ ಖರ್ಚು, ಶತ್ರು ಬಾಧೆ, ಕೆಲಸದಲ್ಲಿ ತೊಂದರೆ.

ಮಿಥುನ: ಬಂಧುಗಳ ಭೇಟಿ, ವೃಥಾ ಅಲೆದಾಟ, ಆರೋಗ್ಯದಲ್ಲಿ ಎಚ್ಚರಿಕೆ, ವಿವಾದಗಳಿಂದ ದೂರವಿರಿ, ತಾಳ್ಮೆ ಅತ್ಯಗತ್ಯ.

ಕಟಕ: ಸ್ತ್ರೀಯರಿಗೆ ಶುಭ ಸಮಯ, ಗಣ್ಯ ವ್ಯಕ್ತಿಗಳ ಭೇಟಿ, ಸ್ಥಳ ಬದಲಾವಣೆ, ಮಿತ್ರರಲ್ಲಿ ದ್ವೇಷ, ದುಷ್ಟರಿಂದ ದೂರವಿರಿ.

ಸಿಂಹ: ಸಾಲ ಬಾಧೆ, ವಿದ್ಯಾಭ್ಯಾಸದಲ್ಲಿ ತೊಂದರೆ, ಮಾತಿನ ಚಕಮಕಿ, ಸೇವಕರಿಂದ ತೊಂದರೆ, ಇಷ್ಟಾರ್ಥ ಸಿದ್ಧಿ.

ಕನ್ಯಾ: ರೋಗಬಾಧೆ, ಅಕಾಲ ಭೋಜನ, ಮಾತಿನ ಮೇಲೆ ಹಿಡಿತ ಅಗತ್ಯ, ಹಿರಿಯರಿಂದ ಬುದ್ಧಿಮಾತು, ಕೃಷಿಯಲ್ಲಿ ಲಾಭ.

ತುಲಾ: ವ್ಯಾಪಾರದಲ್ಲಿ ಪ್ರಗತಿ, ಆರ್ಥಿಕ ಪರಿಸ್ಥಿತಿ ಚೇತರಿಕೆ, ದೂರ ಪ್ರಯಾಣ, ಬಂಧು-ಮಿತ್ರರ ಸಮಾಗಮ, ಮಕ್ಕಳ ಪ್ರತಿಭೆಗೆ ತಕ್ಕ ಅವಕಾಶ.

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ವಿಘ್ನ, ಕೃಷಿಯಲ್ಲಿ ನಷ್ಟ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ಚಂಚಲ ಮನಸ್ಸು.

ಧನಸ್ಸು: ಅಲ್ಪ ಲಾಭ, ಅಧಿಕ ಖರ್ಚು, ಮನೆಯಲ್ಲಿ ಶುಭ ಕಾರ್ಯ, ಉದ್ಯೋಗದಲ್ಲಿ ಅಭಿವೃದ್ಧಿ, ತೀರ್ಥಯಾತ್ರೆ ದರ್ಶನ.

ಮಕರ: ಆರೋಗ್ಯದಲ್ಲಿ ವ್ಯತ್ಯಾಸ, ಸ್ತ್ರೀಯರಿಗೆ ತೊಂದರೆ, ಸುಖ ಭೋಜನ ಪ್ರಾಪ್ತಿ, ಹಿತ ಶತ್ರುಗಳಿಂದ ತೊಂದರೆ, ವಾಹನ ಖರೀದಿ, ಮನಃಸ್ತಾಪ ಹೆಚ್ಚು.

ಕುಂಭ: ಅನಗತ್ಯ ನಿಂದನೆ, ಮಾನಸಿಕ ನೆಮ್ಮದಿಗೆ ಧಕ್ಕೆ, ಕೋಪ ಹೆಚ್ಚು, ಧಾರ್ಮಿಕ ಕಾರ್ಯಗಳಿಂದ ನೆಮ್ಮದಿ.

ಮೀನ: ಶ್ರಮಕ್ಕೆ ತಕ್ಕಫಲ, ದೂರ ಪ್ರಯಾಣ, ಆರೋಗ್ಯದಲ್ಲಿ ಏರುಪೇರು, ವಾಹನ ಅಪಘಾತ ಸಾಧ್ಯತೆ, ಈ ದಿನ ಎಚ್ಚರಿಕೆ ಅಗತ್ಯ.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ

ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

Vishwa News 24

Recent Posts

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

9 minutes ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

3 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

3 hours ago

ಉಡುಪಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿ, ಡಿಎಚ್‌ಓಗೆ ಮನವಿ – vishwanews24

ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿ, ಡಿಎಚ್‌ಓಗೆ ಮನವಿ ಉಡುಪಿ: ಉಡುಪಿ…

3 hours ago

ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಜನರೇಟರ್ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ – vishwanews24

ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಜನರೇಟರ್ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ; ಕೆಲಕಾಲ ಸಂಚಾರ ಅಸ್ತವ್ಯಸ್ತ ಮೂಡುಬಿದಿರೆ: ಜನರೇಟರ್‌ ಸಾಗಿಸುತ್ತಿದ್ದ…

4 hours ago

ವೆನ್ಲಾಕ್ ಆಸ್ಪತ್ರೆ ಉನ್ನತೀಕರಣಕ್ಕೆ ಸರಕಾರದಿಂದ 70 ಕೋಟಿ ರೂ.ಅನುದಾನ : ಸಚಿವ ಯು.ಟಿ.ಖಾದರ್ – vishwanews24

ವೆನ್‍ಲಾಕ್ ಆಸ್ಪತ್ರೆ ಉನ್ನತೀಕರಣಕ್ಕೆ ಸರಕಾರದಿಂದ 70 ಕೋಟಿ ರೂ.ಅನುದಾನ : ಸಚಿವ ಯು.ಟಿ.ಖಾದರ್ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ…

4 hours ago