ಮೇಷ: ಕುಟುಂಬ ಸೌಖ್ಯ, ಹಣಕಾಸು ವಿಚಾರದಲ್ಲಿ ಎಚ್ಚರ, ಕಣ್ಣಿನ ಸಮಸ್ಯೆ, ಬರಹಗಾರರಿಗೆ ಅನುಕೂಲ, ಆಲಸ್ಯ ಮನೋಭಾವ.
ವೃಷಭ: ಅನಗತ್ಯ ವೈಮನಸ್ಸು, ಧನ ನಷ್ಟ, ಕೋರ್ಟ್ ವಿಚಾರದಲ್ಲಿ ಮನಃಸ್ತಾಪ, ಅನಗತ್ಯ ಖರ್ಚು, ಶತ್ರು ಬಾಧೆ, ಕೆಲಸದಲ್ಲಿ ತೊಂದರೆ.
ಮಿಥುನ: ಬಂಧುಗಳ ಭೇಟಿ, ವೃಥಾ ಅಲೆದಾಟ, ಆರೋಗ್ಯದಲ್ಲಿ ಎಚ್ಚರಿಕೆ, ವಿವಾದಗಳಿಂದ ದೂರವಿರಿ, ತಾಳ್ಮೆ ಅತ್ಯಗತ್ಯ.
ಕಟಕ: ಸ್ತ್ರೀಯರಿಗೆ ಶುಭ ಸಮಯ, ಗಣ್ಯ ವ್ಯಕ್ತಿಗಳ ಭೇಟಿ, ಸ್ಥಳ ಬದಲಾವಣೆ, ಮಿತ್ರರಲ್ಲಿ ದ್ವೇಷ, ದುಷ್ಟರಿಂದ ದೂರವಿರಿ.
ಸಿಂಹ: ಸಾಲ ಬಾಧೆ, ವಿದ್ಯಾಭ್ಯಾಸದಲ್ಲಿ ತೊಂದರೆ, ಮಾತಿನ ಚಕಮಕಿ, ಸೇವಕರಿಂದ ತೊಂದರೆ, ಇಷ್ಟಾರ್ಥ ಸಿದ್ಧಿ.
ಕನ್ಯಾ: ರೋಗಬಾಧೆ, ಅಕಾಲ ಭೋಜನ, ಮಾತಿನ ಮೇಲೆ ಹಿಡಿತ ಅಗತ್ಯ, ಹಿರಿಯರಿಂದ ಬುದ್ಧಿಮಾತು, ಕೃಷಿಯಲ್ಲಿ ಲಾಭ.
ತುಲಾ: ವ್ಯಾಪಾರದಲ್ಲಿ ಪ್ರಗತಿ, ಆರ್ಥಿಕ ಪರಿಸ್ಥಿತಿ ಚೇತರಿಕೆ, ದೂರ ಪ್ರಯಾಣ, ಬಂಧು-ಮಿತ್ರರ ಸಮಾಗಮ, ಮಕ್ಕಳ ಪ್ರತಿಭೆಗೆ ತಕ್ಕ ಅವಕಾಶ.
ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ವಿಘ್ನ, ಕೃಷಿಯಲ್ಲಿ ನಷ್ಟ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ಚಂಚಲ ಮನಸ್ಸು.
ಧನಸ್ಸು: ಅಲ್ಪ ಲಾಭ, ಅಧಿಕ ಖರ್ಚು, ಮನೆಯಲ್ಲಿ ಶುಭ ಕಾರ್ಯ, ಉದ್ಯೋಗದಲ್ಲಿ ಅಭಿವೃದ್ಧಿ, ತೀರ್ಥಯಾತ್ರೆ ದರ್ಶನ.
ಮಕರ: ಆರೋಗ್ಯದಲ್ಲಿ ವ್ಯತ್ಯಾಸ, ಸ್ತ್ರೀಯರಿಗೆ ತೊಂದರೆ, ಸುಖ ಭೋಜನ ಪ್ರಾಪ್ತಿ, ಹಿತ ಶತ್ರುಗಳಿಂದ ತೊಂದರೆ, ವಾಹನ ಖರೀದಿ, ಮನಃಸ್ತಾಪ ಹೆಚ್ಚು.
ಕುಂಭ: ಅನಗತ್ಯ ನಿಂದನೆ, ಮಾನಸಿಕ ನೆಮ್ಮದಿಗೆ ಧಕ್ಕೆ, ಕೋಪ ಹೆಚ್ಚು, ಧಾರ್ಮಿಕ ಕಾರ್ಯಗಳಿಂದ ನೆಮ್ಮದಿ.
ಮೀನ: ಶ್ರಮಕ್ಕೆ ತಕ್ಕಫಲ, ದೂರ ಪ್ರಯಾಣ, ಆರೋಗ್ಯದಲ್ಲಿ ಏರುಪೇರು, ವಾಹನ ಅಪಘಾತ ಸಾಧ್ಯತೆ, ಈ ದಿನ ಎಚ್ಚರಿಕೆ ಅಗತ್ಯ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…