ಮಂಗಳವಾರದ ರಾಶಿ ಭವಿಷ್ಯ – ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

ಮೇಷ: ಕುಟುಂಬ ಸೌಖ್ಯ, ಹಣಕಾಸು ವಿಚಾರದಲ್ಲಿ ಎಚ್ಚರ, ಕಣ್ಣಿನ ಸಮಸ್ಯೆ, ಬರಹಗಾರರಿಗೆ ಅನುಕೂಲ, ಆಲಸ್ಯ ಮನೋಭಾವ.

ವೃಷಭ: ಅನಗತ್ಯ ವೈಮನಸ್ಸು, ಧನ ನಷ್ಟ, ಕೋರ್ಟ್ ವಿಚಾರದಲ್ಲಿ ಮನಃಸ್ತಾಪ, ಅನಗತ್ಯ ಖರ್ಚು, ಶತ್ರು ಬಾಧೆ, ಕೆಲಸದಲ್ಲಿ ತೊಂದರೆ.

ಮಿಥುನ: ಬಂಧುಗಳ ಭೇಟಿ, ವೃಥಾ ಅಲೆದಾಟ, ಆರೋಗ್ಯದಲ್ಲಿ ಎಚ್ಚರಿಕೆ, ವಿವಾದಗಳಿಂದ ದೂರವಿರಿ, ತಾಳ್ಮೆ ಅತ್ಯಗತ್ಯ.

ಕಟಕ: ಸ್ತ್ರೀಯರಿಗೆ ಶುಭ ಸಮಯ, ಗಣ್ಯ ವ್ಯಕ್ತಿಗಳ ಭೇಟಿ, ಸ್ಥಳ ಬದಲಾವಣೆ, ಮಿತ್ರರಲ್ಲಿ ದ್ವೇಷ, ದುಷ್ಟರಿಂದ ದೂರವಿರಿ.

ಸಿಂಹ: ಸಾಲ ಬಾಧೆ, ವಿದ್ಯಾಭ್ಯಾಸದಲ್ಲಿ ತೊಂದರೆ, ಮಾತಿನ ಚಕಮಕಿ, ಸೇವಕರಿಂದ ತೊಂದರೆ, ಇಷ್ಟಾರ್ಥ ಸಿದ್ಧಿ.

ಕನ್ಯಾ: ರೋಗಬಾಧೆ, ಅಕಾಲ ಭೋಜನ, ಮಾತಿನ ಮೇಲೆ ಹಿಡಿತ ಅಗತ್ಯ, ಹಿರಿಯರಿಂದ ಬುದ್ಧಿಮಾತು, ಕೃಷಿಯಲ್ಲಿ ಲಾಭ.

ತುಲಾ: ವ್ಯಾಪಾರದಲ್ಲಿ ಪ್ರಗತಿ, ಆರ್ಥಿಕ ಪರಿಸ್ಥಿತಿ ಚೇತರಿಕೆ, ದೂರ ಪ್ರಯಾಣ, ಬಂಧು-ಮಿತ್ರರ ಸಮಾಗಮ, ಮಕ್ಕಳ ಪ್ರತಿಭೆಗೆ ತಕ್ಕ ಅವಕಾಶ.

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ವಿಘ್ನ, ಕೃಷಿಯಲ್ಲಿ ನಷ್ಟ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ಚಂಚಲ ಮನಸ್ಸು.

ಧನಸ್ಸು: ಅಲ್ಪ ಲಾಭ, ಅಧಿಕ ಖರ್ಚು, ಮನೆಯಲ್ಲಿ ಶುಭ ಕಾರ್ಯ, ಉದ್ಯೋಗದಲ್ಲಿ ಅಭಿವೃದ್ಧಿ, ತೀರ್ಥಯಾತ್ರೆ ದರ್ಶನ.

ಮಕರ: ಆರೋಗ್ಯದಲ್ಲಿ ವ್ಯತ್ಯಾಸ, ಸ್ತ್ರೀಯರಿಗೆ ತೊಂದರೆ, ಸುಖ ಭೋಜನ ಪ್ರಾಪ್ತಿ, ಹಿತ ಶತ್ರುಗಳಿಂದ ತೊಂದರೆ, ವಾಹನ ಖರೀದಿ, ಮನಃಸ್ತಾಪ ಹೆಚ್ಚು.

ಕುಂಭ: ಅನಗತ್ಯ ನಿಂದನೆ, ಮಾನಸಿಕ ನೆಮ್ಮದಿಗೆ ಧಕ್ಕೆ, ಕೋಪ ಹೆಚ್ಚು, ಧಾರ್ಮಿಕ ಕಾರ್ಯಗಳಿಂದ ನೆಮ್ಮದಿ.

ಮೀನ: ಶ್ರಮಕ್ಕೆ ತಕ್ಕಫಲ, ದೂರ ಪ್ರಯಾಣ, ಆರೋಗ್ಯದಲ್ಲಿ ಏರುಪೇರು, ವಾಹನ ಅಪಘಾತ ಸಾಧ್ಯತೆ, ಈ ದಿನ ಎಚ್ಚರಿಕೆ ಅಗತ್ಯ.

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನ್ ಮುಖಾಂತರ ಪರಿಹಾರ ನೀಡುವ

ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago