ಮಂಗಳವಾರ ಆಂಜನೇಯ ಸ್ವಾಮಿಯ ಈ 12 ಹೆಸರನ್ನು 11 ಬಾರಿ ಜಪಿಸಿ – Vishwanews24

ಹಿಂದೂ ಸಂಸ್ಕೃತಿಯಲ್ಲಿ ಶನಿವಾರ ಮಂಗಳವಾರ ಈ ದಿನಗಳಿಗೆ ಕೆಲವೊಂದು ನಿರ್ಬಂಧಗಳಿವೆ ಮನೆಯಲ್ಲಿ ಉಗುರು ಕತ್ತರಿಸಬಾರದು ಹಾಗೂ ಕೂದಲು ಕತ್ತರಿಸಬಾರದು ಕ್ಷೌರ ಮಾಡಿಸಬಾರದು ಎಂಬುದಾಗಿ ಹಾಗಾಗಿ ಇಂತಹ ದಿನಗಳಲ್ಲಿ ಕೆಟ್ಟ ದಿನಗಳಾಗಿ ಕಾಣಲಾಗುತ್ತದೆ ಯಾವುದೇ ಕೆಲಸ ಕಾರ್ಯಗಳಲ್ಲಿ ಶುಭಕರ ಆಗದೆ ಇರುವುದು. ಈ ದಿನಗಳಲ್ಲಿ ಸಾಧ್ಯವಾದಷ್ಟು ದೇವರ ದರ್ಶನ ಪಡೆಯಬೇಕು ಎಂಬುದಾಗಿ ಹಿರಿಯರು ಹೇಳುತ್ತಾರೆ.

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

ಮಂಗಳವಾರ ಆಂಜನೇಯನ ಸ್ವಾಮಿಯನ್ನು ನೆನೆದು ಈ 12 ಹೆಸರನ್ನು11 ಬಾರಿ ಜಪಿಸಿದರೆ ಯಾವುದೇ ಕೆಟ್ಟಗಳಿಗೆ ಇದ್ರೂ ಸಹ ಒಳ್ಳೆಯ ಕಾರ್ಯಗಳು ನಡೆಯುವವು.

ಹಾಗಾದರೆ ಏನು ಮಾಡಬೇಕು ಅನ್ನೋದನ್ನ ಹೇಳುವುದಾದರೆ ಆಂಜನೇಯ ಸ್ವಾಮಿಗೆ ಪ್ರಿಯವಾದ ಎಳನೀರು ಅಭಿಷೇಕ ಮಾಡಿಸಬೇಕಾಗುತ್ತದೆ ಅಥವಾ ಜೇನು ತುಪ್ಪ ಅಭಿಷೇಕ ವನ್ನು 48 ಮಂಗಳವಾರ ಅಥವಾ ಶನಿವಾರ ಮಾಡಿಸಿ್ದರೆ ನಿಮ್ಮ ಸಕಲ ಸಂಕಷ್ಟ ದರಿದ್ರಗಳನ್ನು ಆಂಜನೇಯ ಸ್ವಾಮಿ ನಿವಾರಿಸಿ ಅನುಗ್ರಹಿಸುತ್ತಾರೆ.

ಅಷ್ಟಕ್ಕೂ ಮಂಗಳವಾರ ನೀವು ಜಪಿಸಬೇಕಾದ ಹನ್ನೆರಡು ಹೆಸರುಗಳು ಯಾವುವು ಅನ್ನೋದನ್ನ ತಿಳಿಯುವುದಾದರೆ ಶಂಕರ ಸುಮನ್, ಕೇಸರಿ ನಂದನ, ಅಂಜನಿ ಪುತ್ರ, ಪವನ, ಅಮಿತ ವಿಕ್ರಮ, ಸಮೇಷ್ಠ್, ಲಕ್ಷ್ಮಣ ರಾಮ ಭಕ್ತ, ಮಹಾಬಲ, ಮಹಾವೀರ ಹನುಮಾನ್, ಭಜರಂಗಬಲಿ, ಈ 12 ಶ್ರೇಷ್ಠ ಹೆಸರುಗಳನ್ನು ಪ್ರತಿ ಮಂಗಳವಾರ ಬೆಳಿಗ್ಗೆ ಹನ್ನೊಂದು ಬಾರಿ ಜಪಿಸುವುದರಿಂದ ದಿನವೆಲ್ಲ ಅಖಂಡ ಜಯ ಲಭಿಸುತ್ತದೆ.

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

2 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

2 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

2 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

2 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago