ಮಂಗಳವಾರ ಆಂಜನೇಯ ಸ್ವಾಮಿಯ ಈ 12 ಹೆಸರನ್ನು 11 ಬಾರಿ ಜಪಿಸಿ – Vishwanews24

ಹಿಂದೂ ಸಂಸ್ಕೃತಿಯಲ್ಲಿ ಶನಿವಾರ ಮಂಗಳವಾರ ಈ ದಿನಗಳಿಗೆ ಕೆಲವೊಂದು ನಿರ್ಬಂಧಗಳಿವೆ ಮನೆಯಲ್ಲಿ ಉಗುರು ಕತ್ತರಿಸಬಾರದು ಹಾಗೂ ಕೂದಲು ಕತ್ತರಿಸಬಾರದು ಕ್ಷೌರ ಮಾಡಿಸಬಾರದು ಎಂಬುದಾಗಿ ಹಾಗಾಗಿ ಇಂತಹ ದಿನಗಳಲ್ಲಿ ಕೆಟ್ಟ ದಿನಗಳಾಗಿ ಕಾಣಲಾಗುತ್ತದೆ ಯಾವುದೇ ಕೆಲಸ ಕಾರ್ಯಗಳಲ್ಲಿ ಶುಭಕರ ಆಗದೆ ಇರುವುದು. ಈ ದಿನಗಳಲ್ಲಿ ಸಾಧ್ಯವಾದಷ್ಟು ದೇವರ ದರ್ಶನ ಪಡೆಯಬೇಕು ಎಂಬುದಾಗಿ ಹಿರಿಯರು ಹೇಳುತ್ತಾರೆ.

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

ಮಂಗಳವಾರ ಆಂಜನೇಯನ ಸ್ವಾಮಿಯನ್ನು ನೆನೆದು ಈ 12 ಹೆಸರನ್ನು11 ಬಾರಿ ಜಪಿಸಿದರೆ ಯಾವುದೇ ಕೆಟ್ಟಗಳಿಗೆ ಇದ್ರೂ ಸಹ ಒಳ್ಳೆಯ ಕಾರ್ಯಗಳು ನಡೆಯುವವು.

ಹಾಗಾದರೆ ಏನು ಮಾಡಬೇಕು ಅನ್ನೋದನ್ನ ಹೇಳುವುದಾದರೆ ಆಂಜನೇಯ ಸ್ವಾಮಿಗೆ ಪ್ರಿಯವಾದ ಎಳನೀರು ಅಭಿಷೇಕ ಮಾಡಿಸಬೇಕಾಗುತ್ತದೆ ಅಥವಾ ಜೇನು ತುಪ್ಪ ಅಭಿಷೇಕ ವನ್ನು 48 ಮಂಗಳವಾರ ಅಥವಾ ಶನಿವಾರ ಮಾಡಿಸಿ್ದರೆ ನಿಮ್ಮ ಸಕಲ ಸಂಕಷ್ಟ ದರಿದ್ರಗಳನ್ನು ಆಂಜನೇಯ ಸ್ವಾಮಿ ನಿವಾರಿಸಿ ಅನುಗ್ರಹಿಸುತ್ತಾರೆ.

ಅಷ್ಟಕ್ಕೂ ಮಂಗಳವಾರ ನೀವು ಜಪಿಸಬೇಕಾದ ಹನ್ನೆರಡು ಹೆಸರುಗಳು ಯಾವುವು ಅನ್ನೋದನ್ನ ತಿಳಿಯುವುದಾದರೆ ಶಂಕರ ಸುಮನ್, ಕೇಸರಿ ನಂದನ, ಅಂಜನಿ ಪುತ್ರ, ಪವನ, ಅಮಿತ ವಿಕ್ರಮ, ಸಮೇಷ್ಠ್, ಲಕ್ಷ್ಮಣ ರಾಮ ಭಕ್ತ, ಮಹಾಬಲ, ಮಹಾವೀರ ಹನುಮಾನ್, ಭಜರಂಗಬಲಿ, ಈ 12 ಶ್ರೇಷ್ಠ ಹೆಸರುಗಳನ್ನು ಪ್ರತಿ ಮಂಗಳವಾರ ಬೆಳಿಗ್ಗೆ ಹನ್ನೊಂದು ಬಾರಿ ಜಪಿಸುವುದರಿಂದ ದಿನವೆಲ್ಲ ಅಖಂಡ ಜಯ ಲಭಿಸುತ್ತದೆ.

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago