ಮಂಗಳೂರು; ಇತಿಹಾಸಪ್ರಸಿದ್ದ ಮಂಗಳೂರಿನ ಮಂಗಳಾದೇವಿ ದೇವಸ್ಥಾನದಲ್ಲಿ ಸಂಜೆ ಪೂಜೆಯ ವೇಳೆಗೆ ದೇವಸ್ಥಾನದ ಎದುರಿಗೆ ಇದ್ದ ಅಶ್ವತ್ಥ ಮರ ಉರುಳಿಬಿದ್ದು ನಾಲ್ವರಿಗೆ ಗಾಯವಾದ ಘಟನೆ ನಡೆದಿದೆ.
ದೇವಸ್ಥಾನದ ಮುಂಭಾಗದಲ್ಲಿರುವ ನಾಗನಕಟ್ಟೆಯ ಲ್ಲಿರುವ ಅಶ್ವಥ ಮರ ದೇವಸ್ಥಾನ ದ ಪ್ರವೇಶ ದ್ವಾರಕ್ಕೆ ಉರುಳಿಬಿದ್ದಿದೆ.
ಘಟನೆಯಲ್ಲಿ ನಾಲ್ವರಿಗೆ ಗಾಯವಾಗಿದ್ದು ಓರ್ವನ ಸ್ಥಿತಿ ಗಂಭೀರವಾಗಿ ದೆ ಎಂದು ತಿಳಿದು ಬಂದಿದೆ.
ಸ್ಥಳೀಯರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಬಿದ್ದ ಮರ ತೆರವು ಕಾರ್ಯಚರಣೆ ಮಾಡುತ್ತಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…