ಮಂಗಳೂರು: ಭಾರತ ತಂಡದ ಮಾಜಿ ಕಪ್ತಾನ್ ಎಂ.ಎಸ್.ಧೋನಿ ಶನಿವಾರ ಖಾಸಗಿ ಕಾರ್ಯಕ್ರಮದ ನಿಮಿತ್ತ ಮುಂಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಇಂದು ಸಂಜೆ ಕಾಸರಗೋಡಿನಲ್ಲಿ ಧೋನಿ ಅವರ ಸ್ನೇಹಿತ ಡಾ.ಶಾಜೀರ್ ಗಫಾರ್ ಅವರ ತಂದೆ ಪ್ರೊ.ಕೆ ಕೆ ಅಬ್ದುಲ್ ಗಫಾರ್ ಅವರ ಆತ್ಮಕಥನ ಬಿಡುಗಡೆ ಸಮಾರಂಭದಲ್ಲಿ ಧೋನಿ ಭಾಗಿಯಾಗಲಿದ್ದಾರೆ.
ಧೋನಿ ಮಂಗಳೂರಿಗೆ ಆಗಮಿಸಿದ ಬಳಿಕ ಅವರನ್ನು ಶಾಸಕ ಖಾದರ್ ಸಹೋದರ ಯು.ಟಿ.ಇಫ್ತಿಕಾರ್ ಆತ್ಮೀಯವಾಗಿ ಬರಮಾಡಿಕೊಂಡರು.
ಕಾಸರಗೋಡಿನ ಬೇಕಲ್ ನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ತೆರಳಿದ್ದು, ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಫೋಟೋ ಕ್ಲಿಕ್ಕಿಸಲು ಮುಗಿಬಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…