ಮಂಗಳೂರು: ‘ಸೆ.2ಕ್ಕೆ ದೇಶದ ಪ್ರಧಾನಿಗಳು ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಕಾರ್ಯಕ್ರಮದ ವ್ಯತ್ಯಾಸದಲ್ಲಿ ಸ್ವಲ್ಪ ಬದಲಾವಣೆಯಾಗಿದೆ. ಈಗ ಬಂದಿರುವ ಮಾಹಿತಿಯ ಪ್ರಕಾರ ಮಧ್ಯಾಹ್ನ 1 ಗಂಟೆಗೆ ಪ್ರಧಾನಿ ಆಗಮಿಸಿ 1.15ಕ್ಕೆ ಕಾರ್ಯಕ್ರಮ ಆರಂಭವಾಗುತ್ತದೆ. ಸುಮಾರು 3ಗಂಟೆಯ ತನಕ ಕಾರ್ಯಕ್ರಮ ಇರಲಿದೆ’ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ ತಿಳಿಸಿದರು.
ಪ್ರಧಾನಿ ಕಾರ್ಯಕ್ರಮದ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು ‘ಇದು ಸರ್ಕಾರದ ಕಾರ್ಯಕ್ರಮ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಮುಂದಾಳತ್ವದಲ್ಲಿ ಮತ್ತು ನಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತದ ಮುತುವರ್ಜಿಯಿಂದ ಕೆಲಸ ಮಾಡಲಾಗುತ್ತಿದೆ.
ಸಾಕಷ್ಟು ಯೋಜನೆಗಳ ಶಿಲಾನ್ಯಾಸ, ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. 1,461 ಬಸ್ಗಳ ಬುಕ್ಕಿಂಗ್ ಆಗಿದೆ. 200ಕ್ಕೂ ಮಿಕ್ಕಿದ ಟೆಂಪೋ ಟ್ರಾವೆಲರ್ಗಳ ಬುಕ್ಕಿಂಗ್ ಆಗಿದೆ. ಇನ್ನುಂದೆ ಉಡುಪಿ ನಗರಸಭೆ ಬ್ರೋಕರ್ ಗಳಿಗೆ ನೋ ಎಂಟ್ರಿ: ರಘುಪತಿ ಖಡಕ್ ವಾರ್ನಿಂಗ್ – Vishwnaews24
ಲಭ್ಯವಿರುವ ಮಾಹಿತಿಯ ಪ್ರಕಾರ ಸುಮಾರು 1ಲಕ್ಷಕ್ಕಿಂತಲೂ ಅಧಿಕ ಪಕ್ಷದ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಜ್ಜಾಗಿದ್ದಾರೆ.
ಭದ್ರತೆಯ ದೃಷ್ಠಿಯಿಂದ ಕಾರ್ಯಕ್ರಮ ಮುಂಚಿತವಾಗಿ ಪ್ರಾರಂಭವಾಗಲಿದೆ. ಕಾರ್ಯಕರ್ತರು 12.30 ರ ಸುಮಾರಿಗೆ ಕಾರ್ಯಕ್ರಮದ ವೆರಾಂಡವನ್ನು ತಲುಪಬೇಕು ಎಂದು ಮನವಿ ಮಾಡುತ್ತೇನೆ.
ಬಂದವರಿಗೆ ಉಪಾಹಾರದ ವ್ಯವಸ್ಥೆ ಇದೆ. ಕಾರ್ಯಕ್ರಮ ಮುಗಿದ ಬಳಿಕ ಪಾರ್ಟಿಯ ವತಿಯಿಂದ ಉಪಾಹಾರವನ್ನು ಪೊಟ್ಟಣದ ಮೂಲಕ ನಾವು ಬಸ್ಸಿಗೆ ಕೊಡಲು ನಿಶ್ಚಯಿಸಿದ್ದೇವೆ’ ಎಂದು ಹೇಳಿದರು. ಭಟ್ಕಳ : ಅಲೆಗಳ ಅಬ್ಬರಕ್ಕೆ ಸಿಲುಕಿ ಮೀನುಗಾರಿಕಾ ದೋಣಿ ಮುಳುಗಡೆ: ಓರ್ವ ನಾಪತ್ತೆ; ಇಬ್ಬರ ರಕ್ಷಣೆ – Vishwanews24
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…