ಮಂಗಳೂರು: ಸೋಮವಾರ ಮಂಗಳೂರಿಗೆ ಬಂದಿಳಿದ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನ ಬಾಲಕಿ ಭಾರ್ಗವಿ (14) ನಾಪತ್ತೆಯಾಗಿದ್ದಾರೆ.
ಭಾರ್ಗವಿ ಅವರು ಸೋಮವಾರ ಮುಂಜಾನೆ 3 ಗಂಟೆಗೆ ಮಂಗಳೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಬಂದ ನಂತರ ನಾಪತ್ತೆಯಾಗಿದ್ದಾರೆ.
ಇನ್ನು ಆಟೋ ಬಾಡಿಗೆಗೆ ಪಡೆದು ಮುಕ್ಕಾ ಬೀಚ್, ಕದ್ರಿ ಪಾರ್ಕ್ ಪ್ರವಾಸ ಮಾಡಿದ್ದಳು ಎನ್ನಲಾಗಿದ್ದು, ಕೆಎಸ್ಆರ್ಟಿಸಿ ಬಸ್ ನಿಲ್ದಾಣ ತಲುಪಿದ ಬಳಿಕ ಆಟೋ ಚಾಲಕನೊಬ್ಬನಿಗೆ ತನ್ನ ಚಿಕ್ಕಮ್ಮನ ಮನೆಗೆ ಹೋಗುವುದಾಗಿ ಹೇಳಿದ್ದಾಳೆ ಎಂದು ತಿಳಿದುಬಂದಿದೆ. ಆದರೆ ಆಕೆ ಎಲ್ಲಿದ್ದಾಳೆ ಎಂಬುದು ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಉಡುಪಿ : ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು 10 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…