ಕಲಬುರ್ಗಿ: ಕಲಬುರಗಿಯಲ್ಲಿ ವಾಸ್ತವ್ಯ ಹೂಡಿದ್ದ ಪ್ರಧಾನಿ ನರೇಂದ್ರ ಮೋದಿ ಇಂದು ಕಲಬುರಗಿ ಏರ್ಪೋರ್ಟ್ಗೆನಿಂದ ಮಂಗಳೂರಿಗೆ ಮೋದಿ ಪ್ರಯಾಣ ಬೆಳಸಲಿದ್ದಾರೆ.
ಇಂದು ಮಂಗಳೂರಿನ ಮುಲ್ಕಿಯಲ್ಲಿ ನಡೆಯುವ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಕಾರ್ನಾಡಿನ ಗುಂಡಾಲು ಪ್ರದೇಶದಲ್ಲಿ ಬೆಳಗ್ಗೆ ೧೦.೩೦ ಕ್ಕೆ ಸಮಾವೇಶ ನಡೆಯಲಿದ್ದು, ವಿಸೇಷ ವಿಮಾನದಲ್ಲಿ ಬಜಪೆಗೆ ಆಗಮಿಸಿ ಅಲ್ಲಿಂದ ಹೆಲಿಕ್ಯಾಪಟರ್ ಮೂಲಕ ಆಗಮಿಸುವರು.
ಬಳಿಕ ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮೂಡಬಿದಿರೆ ಕ್ಷೇತ್ರದ ಮುಲ್ಕಿಯಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಯಲಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…