Featured

ಮಂಗಳೂರಿನಲ್ಲಿರುವ ಬಿಜೆಪಿ ನಾಯಕರಿಗೆ ಸೇರಿದ 11 ಬೀಫ್ ಫ್ಯಾಕ್ಟರಿಗಳನ್ನು ಬಂದ್ ಮಾಡಿಸಲು ಸರ್ಕಾರಕ್ಕೆ ತಾಕತ್ತಿದೆಯೇ: ಖಾದರ್ ಸವಾಲು – Vishwanews24

ಮಂಗಳೂರಿನಲ್ಲಿರುವ ಬಿಜೆಪಿ ನಾಯಕರಿಗೆ ಸೇರಿದ 11 ಬೀಫ್ ಫ್ಯಾಕ್ಟರಿಗಳನ್ನು ಬಂದ್ ಮಾಡಿಸಲು ಸರ್ಕಾರಕ್ಕೆ ತಾಕತ್ತಿದೆಯೇ: ಖಾದರ್ ಸವಾಲು

ಮಂಗಳೂರು: ರಾಜ್ಯದಲ್ಲಿ ಬಿಜೆಪಿಯಲ್ಲಿ ಗುರುತಿಸಿಕೊಂಡವರ 11 ಬೀಫ್ ಫ್ಯಾಕ್ಟರಿಗಳು ಮಂಗಳೂರಿನಲ್ಲಿವೆ. ಅದನ್ನು ಬಂದ್ ಮಾಡಿಸುವ ತಾಕತ್ತು ಬಿಜೆಪಿ ಸರ್ಕಾರಕ್ಕಿದೆಯೇ ಎಂದು ವಿಧಾನಸಭೆಯ ವಿಪಕ್ಷ ನಾಯಕ ಯು.ಟಿ.ಖಾದರ್ ಕಿಡಿಕಾರಿದರು. ನಗರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸೆಂಟ್ರಲ್ ಮಾರುಕಟ್ಟೆಯಲ್ಲಿ ಬೀಫ್ ಸ್ಟಾಲ್‌ಗಳನ್ನು ಆರಂಭಿಸುವ ವಿಚಾರದಲ್ಲಿ ಎದ್ದಿರುವ ವಿವಾದಕ್ಕೆ ಸಂಬಂಧಿಸಿದಂತೆ ಅವರು ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ.

ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, “ಸೆಂಟ್ರಲ್ ಮಾರುಕಟ್ಟೆಯಲ್ಲಿ ಬೀಫ್ ಸ್ಟಾಲ್‌ಗಳನ್ನು ಆರಂಭಿಸುವ ವಿಚಾರ ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳಿಗೆ ಸಂಬಂಧಿಸಿದ್ದು. ಇದರ ಬಗ್ಗೆ ಅವರು ಕಾನೂನು ಕ್ರಮ ಕೈಗೊಳ್ಳಲಿ” ಎಂದು ತಿಳಿಸಿದರು.

ಕೂದಲು ಉದುರುತ್ತಿದೆ ಎಂದು ಮನನೊಂದು ಡೆತ್‍ನೋಟ್ ಬರೆದು ಯುವಕ ಆತ್ಮಹತ್ಯೆ – Vishwanews24

“ಗೋವುಗಳ ಬಗ್ಗೆ ಮಾತನಾಡುವ ಬಿಜೆಪಿ ಸರ್ಕಾರ ಗೋ ಸಂತತಿಯನ್ನು ಹೆಚ್ಚಿಸಲು ಯಾವ ಕ್ರಮ ಕೈಗೊಂಡಿದೆ. ಕಾಂಗ್ರೆಸ್ ಸರಕಾರ ಪಶುಭಾಗ್ಯ ಯೋಜನೆಯನ್ನು ಜಾರಿಗೊಳಿಸಿ ದನ ಕರುಗಳನ್ನು ಉಚಿತವಾಗಿ ನೀಡಲಾಗಿತ್ತು. ಮೇವಿಗೆ ಹಣ ನೀಡಲಾಗಿತ್ತು. ಕೆಂಜಾರಿನ ಗೋಶಾಲೆನ್ನು ಕೆಡವಿಹಾಕಿ ಅಪರೂಪದ ಕಪಿಲ ತಳಿಯ ಗೋವುಗಳನ್ನು ಬೀದಿಪಾಲು ಮಾಡಿದಾಗ ಬಿಜೆಪಿಯವರಿಗೆ ಗೋವಿನ ಬಗ್ಗೆ ಕಾಳಜಿ ಇರಲಿಲ್ಲವೇ. ಅದರ ಶಾಪ‌ ಬಿಜೆಪಿಯವರಿಗೆ ತಟ್ಟದೆ ಇರುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಇಂದಿರಾ ಗಾಂಧಿ ಅವರು ಗೋಹತ್ಯೆಯ ಕುರಿತು ಇಡೀ ದೇಶಕ್ಕೇ ಕಾನೂನೊಂದನ್ನು ಜಾರಿಗೊಳಿಸಿದ್ದರು. ಆದರೆ ಇದೀಗ ಬಿಜೆಪಿ ಸರ್ಕಾರ ಒಂದೊಂದು ಕಾನೂನನ್ನು ಜಾರಿಗೊಳಿಸುತ್ತಿದೆ. ಇಡೀ ದೇಶಕ್ಕೆ ಮಾದರಿಯಾಗುವ ಕಾನೂನನ್ನು ದಿಲ್ಲಿಯಲ್ಲಿ ಕುಳಿತವರಿಗೆ ಯಾರ ಭಯವಿದೆ” ಎಂದು ಖಾದರ್ ಪ್ರಶ್ನಿಸಿದರು.

ವಿಟ್ಲ: ಕಾರಣಿಕ ಕ್ಷೇತ್ರಗಳಲ್ಲೊಂದಾದ ಕೆಲಿಂಜ ಶ್ರೀ ಉಳ್ಳಾಲ್ತಿ ಕ್ಷೇತ್ರದ ಕಾಣಿಕೆ ಡಬ್ಬಿ ಕಳವು – Vishwanews24

Vishwa News 24

Recent Posts

ಚಲಿಸುತ್ತಿದ್ದ ಕಾರಿನ ಮುಂದೆ ಬಿದ್ದ ಬೃಹತ್‌ ಮರ ; ಅದೃಷ್ಟವಶಾತ್  ಪ್ರಯಾಣಿಕರು ಪಾರು – vishwanews24

ಚಲಿಸುತ್ತಿದ್ದ ಕಾರಿನ ಮುಂದೆ ಬಿದ್ದ ಬೃಹತ್‌ ಮರ ; ಅದೃಷ್ಟವಶಾತ್  ಪ್ರಯಾಣಿಕರು ಪಾರು ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರಿನ ಮುಂಭಾಗ ಬೃಹತ್‌ ಮರವೊಂದು…

8 hours ago

ಉಡುಪಿ : ನಾಪತ್ತೆಯಾಗಿದ್ದ ಉಪನ್ಯಾಸಕರ ಮೃತದೇಹ ಬಾವಿಯಲ್ಲಿ ಪತ್ತೆ ; ಆತ್ಮಹತ್ಯೆ ಶಂಕೆ – vishwanews24

ಉಡುಪಿ : ನಾಪತ್ತೆಯಾಗಿದ್ದ ಉಪನ್ಯಾಸಕರ ಮೃತದೇಹ ಬಾವಿಯಲ್ಲಿ ಪತ್ತೆ ; ಆತ್ಮಹತ್ಯೆ ಶಂಕೆ ಉಡುಪಿ : ನಾಪತ್ತೆಯಾಗಿದ್ದ ಉಪನ್ಯಾಸಕರ ಮೃತದೇಹ…

8 hours ago

ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು – vishwanews24

ಪುತ್ತೂರು : ವಿದ್ಯುತ್ ತಂತಿ ತಗುಲಿ  ಬಾಲಕ ಸಾವು ಪುತ್ತೂರು : ಆಕಸ್ಮಿಕವಾಗಿ ಕರೆಂಟ್ ಶಾಕ್ ಗೆ ಬಾಲಕನೊರ್ವ ಸಾವನಪ್ಪಿದ…

12 hours ago

ಕಾರ್ಕಳ: ಕಾರು ಮತ್ತು ಬೈಕ್ ಅಪಘಾತ ; ತಂದೆ ಸಾವು , ಮಗಳು ಗಂಭೀರ – vishwanews24

ಕಾರ್ಕಳ: ಕಾರು ಮತ್ತು ಬೈಕ್ ಅಪಘಾತ ; ತಂದೆ ಸಾವು , ಮಗಳು ಗಂಭೀರ ಕಾರ್ಕಳ: ಕಾರು ಮತ್ತು ಬೈಕ್…

12 hours ago

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲೈಸೆನ್ಸ್‌ ರದ್ದು ಪಡಿಸಿದ ಆರ್‌ಬಿಐ – vishwanews24

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲೈಸೆನ್ಸ್‌ ರದ್ದು ಪಡಿಸಿದ ಆರ್‌ಬಿಐ ನವದೆಹಲಿ : ನಿಯಮಗಳನ್ನು ನಿರಂತರ ಉಲ್ಲಂಘನೆ ಮಾಡಿದ್ದಕ್ಕೆ ಏಪ್ರಿಲ್ 24…

12 hours ago

ಬಂಟ್ವಾಳ :  ಬಿ.ಸಿ.ರೋಡ್ ನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ – vishwanews24

ಬಂಟ್ವಾಳ :  ಬಿ.ಸಿ.ರೋಡ್ ನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬಂಟ್ವಾಳ:  ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್…

13 hours ago