ಮಂಗಳೂರು : ಮಂಗಳೂರಿನ ಅಪ್ಪಟ ‘ಅಪ್ಪು’ ಅಭಿಮಾನಿಯೊಬ್ಬರು ‘ಲೈಫ್ ಬಾಯ್’ ಬಾತ್ ಸೋಪ್ನಲ್ಲಿ ಪುನೀತ್ ರಾಜಕುಮಾರ್ ಚಿತ್ರ ಬಿಡಿಸಿ ವಿಶಿಷ್ಟ ರೀತಿಯಲ್ಲಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ. ಕೇವಲ ಎರಡು ಗಂಟೆಯಲ್ಲಿ ಸೋಪ್ನಲ್ಲಿ ಅಪ್ಪು ಚಿತ್ರವನ್ನು ಗುಂಡು ಪಿನ್ ಮೂಲಕ ಚಿತ್ರಿಸಿದ್ದಾರೆ.
ಬೇರೆ ಸೋಪ್ಗಳಲ್ಲಿ ಅಪ್ಪು ಚಿತ್ರ ರಚಿಸಲು ಕಲಾವಿದ ದೇವಿಕಿರಣ್ ಯತ್ನಿಸಿದರೂ, ಅದು ಸಾಧ್ಯವಾಗಿರಲಿಲ್ಲ. ಆ ಬಳಿಕ ಅವರು ಲೈಫ್ ಬಾಯ್ ಸೋಪ್ನಲ್ಲಿ ಚಿತ್ರ ರಚನೆಗೆ ತೊಡಗಿದ್ದಾರೆ. ಮೊದಲನೇ ಬಾರಿ ಸರಿಯಾಗಿ ಬಂದಿರಲಿಲ್ಲ. ಎರಡನೇ ಬಾರಿ ಚೆನ್ನಾಗಿ ಬಂದಿದ್ದು, ಆ ಚಿತ್ರ ರಚನೆಯ ವಿಡಿಯೋವನ್ನು ದೇವಿಕಿರಣ್ ಅವರು ಫೇಸ್ಬುಕ್ನಲ್ಲಿ ಮಂಗಳವಾರ ಅಪ್ಲೋಡ್ ಮಾಡಿದ್ದರು. ಇದೀಗ ಈ ವಿಡಿಯೋ ಸಾಕಷ್ಟು ವೈರಲ್ ಆಗುತ್ತಿದ್ದು, ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ.
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…
ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…
ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ ಉಡುಪಿ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ…
ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ವಿಧಿವಶ ಮಂಗಳೂರು: ಭಾರತದ ‘ಬ್ರಿಡ್ಜ್ ಮ್ಯಾನ್’ ಎಂದೇ ಖ್ಯಾತರಾಗಿದ್ದ, ನೂರಾರು ಗ್ರಾಮೀಣ…
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…