Featured

ಮಂಗಳೂರಿನ ಅಪ್ಪಟ ‘ಅಪ್ಪು’ ಅಭಿಮಾನಿ ಕೈಚಳಕದಲ್ಲಿ ಲೈಫ್ ಬಾಯ್ ಸೋಪ್​​ನಲ್ಲಿ ಮೂಡಿದ ‘ಅಪ್ಪು – Vishwanews24

ಮಂಗಳೂರಿನ  ‘ಅಪ್ಪು’ ಅಭಿಮಾನಿ ಕೈಚಳಕದಲ್ಲಿ ಲೈಫ್ ಬಾಯ್ ಸೋಪ್​​ನಲ್ಲಿ ಮೂಡಿದ ‘ಅಪ್ಪು – Vishwanews24

ಮಂಗಳೂರು : ಮಂಗಳೂರಿನ ಅಪ್ಪಟ ‘ಅಪ್ಪು’ ಅಭಿಮಾನಿಯೊಬ್ಬರು ‘ಲೈಫ್ ಬಾಯ್’ ಬಾತ್ ಸೋಪ್‍ನಲ್ಲಿ ಪುನೀತ್ ರಾಜಕುಮಾರ್ ಚಿತ್ರ ಬಿಡಿಸಿ ವಿಶಿಷ್ಟ ರೀತಿಯಲ್ಲಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ. ಕೇವಲ ಎರಡು ಗಂಟೆಯಲ್ಲಿ ಸೋಪ್‍ನಲ್ಲಿ ಅಪ್ಪು ಚಿತ್ರವನ್ನು ಗುಂಡು ಪಿನ್ ಮೂಲಕ ಚಿತ್ರಿಸಿದ್ದಾರೆ.

ಬೇರೆ ಸೋಪ್​ಗಳಲ್ಲಿ ಅಪ್ಪು ಚಿತ್ರ ರಚಿಸಲು‌ ಕಲಾವಿದ ದೇವಿಕಿರಣ್ ಯತ್ನಿಸಿದರೂ, ಅದು ಸಾಧ್ಯವಾಗಿರಲಿಲ್ಲ. ಆ ಬಳಿಕ ಅವರು ಲೈಫ್ ಬಾಯ್ ಸೋಪ್​ನಲ್ಲಿ ಚಿತ್ರ ರಚನೆಗೆ ತೊಡಗಿದ್ದಾರೆ. ಮೊದಲನೇ ಬಾರಿ ಸರಿಯಾಗಿ ಬಂದಿರಲಿಲ್ಲ. ಎರಡನೇ ಬಾರಿ ಚೆನ್ನಾಗಿ ಬಂದಿದ್ದು, ಆ ಚಿತ್ರ ರಚನೆಯ ವಿಡಿಯೋವನ್ನು ದೇವಿಕಿರಣ್ ಅವರು ಫೇಸ್​ಬುಕ್​ನಲ್ಲಿ ಮಂಗಳವಾರ ಅಪ್ಲೋಡ್ ಮಾಡಿದ್ದರು. ಇದೀಗ ಈ ವಿಡಿಯೋ ಸಾಕಷ್ಟು ವೈರಲ್ ಆಗುತ್ತಿದ್ದು, ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ.

Vishwa News 24

Recent Posts

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

2 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

2 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

2 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

3 hours ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

3 hours ago

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ – vishwanews24

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ ಉಡುಪಿ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ…

3 hours ago