ಮಂಗಳೂರು: ಮಂಗಳೂರಿನ ಕಲಾವಿದ ಜೀವನ್ ಆಚಾರ್ಯ ರಚಿಸಿರುವ ‘ಚೌಕಿದಾರ್ ಶೇರ್ ಹೈ’ ಪೋಸ್ಟರ್ ಪ್ರಧಾನಿ ನರೇಂದ್ರ ಮೋದಿ ಅಭಿಮಾನಿಗಳ ಪ್ರೊಫೈಲ್ ಸೇರುತ್ತಿದೆ. 23 ವರ್ಷದ ಡಿಜಿಟಲ್ ಕಲಾವಿದ ಜೀವನ್ ಆಚಾರ್ಯ ಅರ್ಧ ಪಿಎಂ ಮೋದಿ ಮುಖ ಮತ್ತು ಇನ್ನರ್ಧ ಸಿಂಹದ ಮುಖವನ್ನು ಜತೆಯಾಗಿಸಿಕೊಂಡು ಪೋಸ್ಟರ್ ರಚಿಸಿದ್ದಾರೆ.
ಒಬ್ಬ ವ್ಯಕ್ತಿಯ ಮೇಲೆ ಕಲಾತ್ಮಕ ಚಿತ್ರ ರಚಿಸಬೇಕು ಎಂದರೆ ಆ ವ್ಯಕ್ತಿಯು ತಮ್ಮ ಮೇಲೆ ಪ್ರಭಾವ ಬೀರಿರಬೇಕು. ನಾನೊಬ್ಬ ಕಲಾಪ್ರೇಮಿ. ಒಬ್ಬ ವ್ಯಕ್ತಿಯ ಮೇಲೆ ಪೋಸ್ಟರ್ ರಚಿಸುವ ಮುನ್ನ ಎರಡು ಬಾರಿ ಯೋಚಿಸುತ್ತೇನೆ ಎಂದು ಜೀವನ್ ಆಚಾರ್ಯ ತಿಳಿಸಿದ್ದಾರೆ.
ಜೀವನ್ ಆಚಾರ್ಯ ರಚಿಸಿರುವ ‘ಚೌಕಿದಾರ್ ಶೇರ್ ಹೈ’ ಚಿತ್ರವನ್ನು ಮಾರ್ಚ್ 22ರಂದು ಸಾಮಾಜಿಕ ತಾಣದಲ್ಲಿ ಅಪ್ಲೋಡ್ ಮಾಡಿದ್ದರು.
ಮಹಾಲಾಸ ಸ್ಕೂಲ್ ಆಫ್ ಆರ್ಟ್ನಲ್ಲಿ ಡಿಗ್ರಿ ಪದವಿ ಗಳಿಸಿರುವ ಜೀವನ್, ಸೈಂಟ್ ಅಲೋಷಿಯಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಆ್ಯನಿಮೇಷನ್ ಹೇಳಿಕೊಡುತ್ತಿದ್ದಾರೆ. ಈ ಹಿಂದೆ ಕೆಸರಿ ಆವೃತ ಹನುಮಂತನ ಖ್ಯಾತ ಚಿತ್ರ ರಚಿಸಿದ್ದ ಕರಣ್ ಆಚಾರ್ಯ ಅವರ ಜತೆ ತರಬೇತಿ ಪಡೆದಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…