ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಸಂವಾದ ನಡೆಸುವ ಅವಕಾಶವನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಲ್ಪಿಸಿದೆ.
ಸೆ.30ರಂದು ನಡೆಯುವ ಮನ್ ಕೀ ಬಾತ್ನಲ್ಲಿ ಸಂವಾದ ನಡೆಸಲು ಮಂಗಳೂರಿನ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ವೃತ್ತದ ಬಳಿ ಇರುವ (ನವಭಾರತ ವೃತ್ತ) ಟಿ.ವಿ.ರಮಣ ಪೈ ಸಭಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದೆ.
ಅಂದು ಬೆಳಗ್ಗೆ 10.30ರಿಂದ 12ರವರೆಗೆ ಸಂವಾದಕ್ಕೆ ಅವಕಾಶವಿದೆ. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ತಿಳಿಸಿದೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…