ನವದೆಹಲಿ, : ಮಂಗಳೂರಿನಲ್ಲಿ ಶುಕ್ರವಾರ ನಡೆದ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ ಎಂದು ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ಮೋದಿ ಅವರು, ₹ 3,800 ಕೋಟಿ ಮೊತ್ತದ 8 ಯೋಜನೆಗಳನ್ನು ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಿದ್ದರು. .
ಸಮಾವೇಶ ಮುಗಿಸಿ ದೆಹಲಿಗೆ ವಾಪಸ್ ಆಗಿರುವ ಮೋದಿ, ಹಲವು ಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಇಲ್ಲಿನ ಜನರ ಪ್ರೀತಿಯ ಬಗ್ಗೆ ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ. ‘ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ. ಪ್ರಮುಖ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದುದು ಸಂತಸ ತಂದಿದೆ’ ಎಂದು ಟ್ವೀಟ್ ಮಾಡಿದ್ದಾರೆ.
ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ಸೆ.13 ರಂದು ಸಾಮೂಹಿಕ ಧರಣಿ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…