ಮಂಗಳೂರು: ನಗರದಲ್ಲಿರುವ ಪಂಪ್ವೆಲ್ ಫ್ಲೈ ಓವರ್ ಮೇಲೆ ವೀರ್ ಸಾವರ್ಕರ್ ಮೇಲ್ಸೇತುವೆ ಎಂಬ ಬ್ಯಾನರ್ ಹಾಕಿರೋ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಕೆಲ ಅಪರಿಚಿತರು ಮೇಲ್ಸೇತುವೆ ಮೇಲೆ ವೀರ್ ಸಾವರ್ಕರ್ ಹೆಸರಿನ ಬ್ಯಾನರ್ ಹಾಕಿ ಪಕ್ಕದಲ್ಲಿಯೇ ಬಜರಂಗದಳ ಎಂದು ಬರೆದು ಫೋಟೋ ಕ್ಲಿಕ್ಕಿಸಿದ್ದಾರೆ. ಫೋಟೋ ಕ್ಲಿಕ್ಕಿಸಿದ ಬಳಿಕ ಬ್ಯಾನರ್ ತೆಗೆದು ಹಾಕಿದ್ದಾರೆ. ಸದ್ಯ ಸ್ಥಳೀಯ ಮಟ್ಟದಲ್ಲಿ ವೀರ್ ಸಾವರ್ಕರ್ ಬ್ಯಾನರ್ ಫೋಟೋಗಳು ಮಿಂಚಿನಂತೆ ಹರಿದಾಡುತ್ತಿವೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…