Featured

ಮಂಗಳೂರಿನ ಪೆಂಟ್‌ ಹೌಸಿನಲ್ಲಿ ವೇಶ್ಯಾವಾಟಿಕೆ : ಬ್ಲಾಕ್‌ ಮೇಲ್‌ ಮಾಡಿ ದಂದೆಗೆ ಬಾಲಕಿಯರ ಬಳಕೆ, ಮೂವರ ಬಂಧನ – Vishwanews24

ಮಂಗಳೂರಿನ ಪೆಂಟ್‌ ಹೌಸಿನಲ್ಲಿ ವೇಶ್ಯಾವಾಟಿಕೆ : ಬ್ಲಾಕ್‌ ಮೇಲ್‌ ಮಾಡಿ ದಂದೆಗೆ ಬಾಲಕಿಯರ ಬಳಕೆ, ಮೂವರ ಬಂಧನ – Vishwanews24

ಮಂಗಳೂರು: ಮಂಗಳೂರಿನ ಪೆಂಟ್‌ ಹೌಸಿನಲ್ಲಿ ವೇಶ್ಯಾವಾಟಿಕೆ ನಡೆಯುತಿತ್ತು ಎನ್ನಲಾಗಿದ್ದು, ಇದರಲ್ಲಿ ಬಾಲಕಿಯರನ್ನು ಬಳಕೆ ಮಾಡಲಾಗುತಿತ್ತು ಎನ್ನಲಾಗಿದೆ. ಈ ಪೈಕಿ ಕಾಲೇಜು ವಿದ್ಯಾರ್ಥಿನಿಯರು ಕೂಡ ಇದ್ದಾರೆ ಎನ್ನಲಾಗಿದೆ.

ಘಟನೆ ಸಂಬಂಧ ಮೂವರನ್ನು ಬಂಧಿಸಿದ್ದು, ಶಮೀನಾ ಸಿದ್ದಿಕ್ಕಿ, ಆಯಿಶಾಮ್ಮ, ಸದ್ಯ ಇವರ ವಿರುದ್ದ ಮಂಗಳೂರು ಮಹಿಳಾ ಪೋಲಿಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಘಟನೆಯಲ್ಲಿ ನಾಲ್ವರನ್ನು ರಕ್ಷಣೆ ಮಾಡಲಾಗಿದ್ದು, ಈ ಪೈಕಿ ಇಬ್ಬರು ಬಾಲಕಿ ಯರು ಅಂತ ತಿಳಿದು ಬಂದಿದೆ. ಘಟನೆ ಸಂಬಂಧ ಆರೋಪಿಗಳ ವಿರುದ್ದ ಪೋಸ್ಕೋ ಕಾಯ್ದೆ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಘಟನೆ ಸಂಬಂಧ ಕಮಿಶನರ್‌ ಶಶಿಕುಮಾರ್‌ ಹಿರಿಯ ಪೊಲೀಸ್‌ ಅಧಿಕಾರಗಳ ತಂಡವನ್ನು ರಚಿಸಿ ತನಿಖೆಗೆ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ :

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

4 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

4 days ago