ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಕೊರೊನಾಗೆ ಮಹಾರಾಷ್ಟ್ರದಿಂದ ಬಂದಿದ್ದ 26 ವರ್ಷದ ಯುವಕ ಬಲಿಯಾಗಿದ್ದು, ಇದರಿಂದ ಮಂಗಳೂರಿನಲ್ಲಿ ಕೊರೊನಾಗೆ ಎಂಟನೇ ಬಲಿಯಾದಂತಾಗಿದೆ.
ಯುವಕ ಮಹಾರಾಷ್ಟ್ರದಿಂದ ಬಂದು ಕ್ವಾರೆಂಟೈನ್ ಮುಗಿಸಿ ಮನೆಗೆ ಹೋಗಿದ್ದು, ಕಿಡ್ನಿ ಸಮಸ್ಯೆ ಹಿನ್ನೆಲೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಯುವಕ ಭಾನುವಾರ ಸಾವನ್ನಪ್ಪಿದ್ದಾನೆ. ಈತನ ಕೊರೊನಾ ಪರೀಕ್ಷೆ ಮಾಡಲಾಗಿದ್ದು ಪರೀಕ್ಷೆ ವೇಳೆ ಕೊರೊನಾ ಇರುವುದು ದೃಢಪಟ್ಟಿದೆ.
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…