ಮಂಗಳೂರು: ಭೂತಾರಾಧನೆ ಹಿಂದೂ ಧರ್ಮದ ಆಚರಣೆ ಅಲ್ಲ ಅನ್ನುವವರಿಗೆ, ನಿಜವಾದ ಸತ್ಯ ಎನು ಅಂತ ಅವರಿಗೆ ಅರಿವಾದಾಗ ಗೊತ್ತಾಗುತ್ತದೆ ಎಂದು ತುಳುರಂಗಭೂಮಿ ಕಲಾವಿದ ದೇವದಾಸ್ ಕಾಫಿಕಾಡ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಮಸ್ಯೆ ಮಾಡುವವರು ಸಮಸ್ಯೆ ಮಾಡೇ ಮಾಡುತ್ತಾರೆ. ನಮ್ಮ ಹಿರಿಯರು ನಡೆಸಿಕೊಂಡು ಬಂದಿದ್ದ ಆಚರಣೆಗೆ ಯಾವುದೇ ಧಕ್ಕೆ ಬಾರದಂತೆ, ಯಾವುದೇ ಜಾತಿಗೆ ಸಮಸ್ಯೆ ಬಾರದಂತೆ ಅಚ್ಚುಕಟ್ಟಾಗಿ ಸಿನೆಮಾ ನಿರ್ಮಿಸಿದ್ದಾರೆ. ಅದು ಯಾಕೆ ಕಾಣುತ್ತಿಲ್ಲ ಅನ್ನೊದು ಗೊತ್ತಾಗುತ್ತಿಲ್ಲ ಎಂದರು. ಕಾಂತಾರ ಸಿನೆಮಾ ಸದ್ಯದಲ್ಲೇ ತುಳುವಿನಲ್ಲಿ ಬರಲಿದ್ದು, ಜನ ಕನ್ನಡ ನೋಡಿದ್ದರೂ ಕೂಡ ತುಳುವಿನಲ್ಲಿ ಹೇಗೆ ಬರುತ್ತದೆ ಎಂದು ನೋಡಲಿದ್ದಾರೆ ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…