ಮಂಗಳೂರು: ಭೂತಾರಾಧನೆ ಹಿಂದೂ ಧರ್ಮದ ಆಚರಣೆ ಅಲ್ಲ ಅನ್ನುವವರಿಗೆ, ನಿಜವಾದ ಸತ್ಯ ಎನು ಅಂತ ಅವರಿಗೆ ಅರಿವಾದಾಗ ಗೊತ್ತಾಗುತ್ತದೆ ಎಂದು ತುಳುರಂಗಭೂಮಿ ಕಲಾವಿದ ದೇವದಾಸ್ ಕಾಫಿಕಾಡ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಮಸ್ಯೆ ಮಾಡುವವರು ಸಮಸ್ಯೆ ಮಾಡೇ ಮಾಡುತ್ತಾರೆ. ನಮ್ಮ ಹಿರಿಯರು ನಡೆಸಿಕೊಂಡು ಬಂದಿದ್ದ ಆಚರಣೆಗೆ ಯಾವುದೇ ಧಕ್ಕೆ ಬಾರದಂತೆ, ಯಾವುದೇ ಜಾತಿಗೆ ಸಮಸ್ಯೆ ಬಾರದಂತೆ ಅಚ್ಚುಕಟ್ಟಾಗಿ ಸಿನೆಮಾ ನಿರ್ಮಿಸಿದ್ದಾರೆ. ಅದು ಯಾಕೆ ಕಾಣುತ್ತಿಲ್ಲ ಅನ್ನೊದು ಗೊತ್ತಾಗುತ್ತಿಲ್ಲ ಎಂದರು. ಕಾಂತಾರ ಸಿನೆಮಾ ಸದ್ಯದಲ್ಲೇ ತುಳುವಿನಲ್ಲಿ ಬರಲಿದ್ದು, ಜನ ಕನ್ನಡ ನೋಡಿದ್ದರೂ ಕೂಡ ತುಳುವಿನಲ್ಲಿ ಹೇಗೆ ಬರುತ್ತದೆ ಎಂದು ನೋಡಲಿದ್ದಾರೆ ಎಂದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…