ಮಂಗಳೂರು, : ಕರ್ನಾಟಕದ ಮಂಗಳೂರು ಸೇರಿ ದೇಶದ ಮೂರು ಪ್ರಮುಖ ವಿಮಾನ ನಿಲ್ದಾಣಗಳನ್ನು ಖಾಸಗಿ ಕಂಪನಿಗೆ ಗುತ್ತಿಗೆ ನೀಡುವ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಸಭೆ ಬುಧವಾರ ಒಪ್ಪಿಗೆ ನೀಡಿದೆ.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಸೇರಿದ ಮಂಗಳೂರು, ಅಹಮದಾಬಾದ್ ಹಾಗೂ ಲಖನೌ ವಿಮಾನ ನಿಲ್ದಾಣಗಳನ್ನು ಖಾಸಗಿ -ಸಾರ್ವಜನಿಕ ಸಹಭಾಗಿತ್ವದಲ್ಲಿ ನಿರ್ವಹಣೆಗಾಗಿ ಲೀಸ್ ಗೆ ನೀಡುವ ಪ್ರಸ್ತಾವಕ್ಕೆ ಸರ್ಕಾರ ಅನುಮತಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವರ್ಷಾರಂಭದಲ್ಲಿ ಈ ಮೂರೂ ವಿಮಾನ ನಿಲ್ದಾಣಗಳನ್ನು 50 ವರ್ಷ ನಿರ್ವಹಣೆ ಮಾಡುವ ಗುತ್ತಿಗೆಯನ್ನು ಅದಾನಿ ಕಂಪನಿ ಪಡೆದುಕೊಂಡಿತ್ತು. ಇದಲ್ಲದೆ ಜೈಪುರ, ಗುವಾಹಟಿ, ತಿರುವನಂತಪುರ ವಿಮಾನ ನಿಲ್ದಾಣಗಳ ಗುತ್ತಿಗೆಯನ್ನೂ ಗಳಿಸಿತ್ತು. ಪ್ರತಿ ಪ್ರಯಾಣಿಕನಿಗೆ ವಿಧಿಸಲಾಗುವ ಕನಿಷ್ಠ ಶುಲ್ಕ ಆಧರಿಸಿ ಬಿಡ್ಡರ್ಗಳನ್ನು ವಿಮಾನ ನಿಲ್ದಾಣ ಪ್ರಾಧಿಕಾರ ಆಯ್ಕೆ ಮಾಡಿತ್ತು.
ಪ್ರತಿ ಪ್ರಯಾಣಿಕನಿಗೆ ವಿಧಿಸಲಾಗುವ ಕನಿಷ್ಠ ಶುಲ್ಕ (ಪರ್ ಪ್ಯಾಸೆಂಜರ್ ಫೀ) ಆಧರಿಸಿ ಬಿಡ್ಡರ್ಗಳನ್ನು ವಿಮಾನ ನಿಲ್ದಾಣ ಪ್ರಾಧಿಕಾರ ಆಯ್ಕೆ ಮಾಡಿತ್ತು. ಅದಾನಿ ಸಮೂಹ ಪ್ರತಿ ಪ್ರಯಾಣಿಕನಿಗೆ 115 ರೂ. ನೀಡುವುದಾಗಿ ಪರ್ ಪ್ಯಾಸೆಂಜರ್ ಫೀ ನೀಡಿದ್ದರೆ ಜಿಎಂಆರ್ 18 ರೂ. ಹಾಗೂ ಕೊಚ್ಚಿನ್ ಇಂಟರ್ ನ್ಯಾಷನಲ್ ಏರ್ ಪೋರ್ಟ್ 45 ರೂ. ಪ್ರಸ್ತಾವನೆ ಸಲ್ಲಿತ್ತು.
ರನ್ವೇಯಲ್ಲಿ ಮುಖಾಮುಖಿಯಾದ ಏರ್ ಇಂಡಿಯಾ, ಇಂಡಿಗೋ ವಿಮಾನಗಳು : ತಪ್ಪಿದ ಭಾರೀ ದುರಂತ ಅಹಮದಾಬಾದ್,: ಗುಜರಾತ್ನ ಸರ್ದಾರ್ ವಲ್ಲಭಭಾಯಿ ಪಟೇಲ್…
ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು…
ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್ಸೈಟ್ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…
ಉಡುಪಿ: ಡಿವೈಡರ್ ಮೇಲೇರಿದ ಸ್ಕೂಲ್ ಬಸ್ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್ಗೆ ಸೇರಿದ ಬಸ್ವೊಂದು ಗುರುವಾರ…
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …