ಮಂಗಳೂರು : ತಲಪಾಡಿ ಸಾಂತ್ಯ ಬಳಿ ಅಬಕಾರಿ ಪೊಲೀಸರು ದಾಳಿ ನಡೆಸಿ ಅಂತಾರಾಜ್ಯ ಸ್ಪಿರಿಟ್ ಮಾರಾಟ ದಂಧೆ ಬಯಲು ಮಾಡಿದ್ದಾರೆ. ಕೇರಳಗಡಿ ಭಾಗ ಕಿನ್ಯಾ ಗ್ರಾಮದ ಸಾಂತ್ಯ ಎಂಬಲ್ಲಿನ ಮನೆಯಲ್ಲಿ ನಡೆಯುತ್ತಿದ್ದ ಸ್ಪಿರಿಟ್ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು 2240 ಲೀ ಮದ್ಯ ಸಾರ, 222 ಲೀ ನಕಲಿ ಬ್ರಾಂಡಿ ಸಹಿತ ಯಂತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ಮೂವರನ್ನು ವಶಕ್ಕೆ ಪಡೆದಿದ್ದು ಓರ್ವ ಆರೋಪಿ ನಿತ್ಯಾನಂದ ಭಂಡಾರಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಕೇರಳ ರಾಜ್ಯಕ್ಕೆ ಸಾಗಾಟ ಮಾಡಲು ಕೇರಳಗಡಿ ಭಾಗ ಕಿನ್ಯಾ ಗ್ರಾಮದ ಸಾಂತ್ಯ ಬಳಿ ಸ್ಪಿರಿಟ್ ದಂಧೆ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಅಬಕಾರಿ ನಿರೀಕ್ಷಕರ ನೇತೃತ್ವದಲ್ಲಿ 25ಕ್ಕೂ ಅಧಿಕ ಅಧಿಕಾರಿಗಳು ಗಡಿಭಾಗ ತಲಪಾಡಿಯಲ್ಲಿ ಅಕ್ರಮವಾಗಿ ಸ್ಪಿರಿಟ್ ಮತ್ತು ನಕಲಿ ಮದ್ಯ ದಾಸ್ತಾನಿನ ಮೇಲೆ ದಾಳಿ ಮಾಡಿ ಮೂವರನ್ನು ವಶಕ್ಕೆ ಪಡೆಯಲಾಗಿದ್ದು ಓರ್ವ ಆರೋಪಿ ಪರಾರಿಯಾಗಿದ್ದಾನೆ. ತಲಪಾಡಿ ನಿವಾಸಿ ಸತೀಶ್, ಕುಂಜತ್ತೂರು ನಿವಾಸಿಗಳಾದ ನೌಷಾದ್, ಅನ್ಸೀಫ್ ವಶಕ್ಕೆ ಪಡೆಯಲಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…