ಮಂಗಳೂರು: ಇಂದು ಮಂಗಳೂರು ಪುರಭವನದಲ್ಲಿ ಅಗಲಿದ ರಂಗಕರ್ಮಿ, ಸಿನೆಮಾ ನಿರ್ಮಾಪಕ, ನಿರ್ದೇಶಕ ಸದಾನಂದ ಸುವರ್ಣ ಅವರಿಗೆ ಅಂತಿಮ ವಿದಾಯ ಕೋರಲಾಯಿತು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಡಾ.ಪ್ರಭಾಕರ ಜೋಷಿ, ದಿನೇಶ್ ಅಮೀನ್ ಮಟ್ಟು, ಡಾ. ಚಿನ್ನಪ್ಪ ಗೌಡ ಸೇರಿದಂತೆ ರಂಗಭೂಮಿ, ಸಾಹಿತ್ಯ ಸಹಿತ ವಿವಿಧ ಕ್ಷೇತ್ರಗಳ ಪ್ರಮುಖರು ಅಂತಿಮ ನಮನ ಸಲ್ಲಿಸಿದರು. ಸದಾನಂದ ಸುವರ್ಣ ಅವರ ಇಚ್ಚೆಯಂತೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಅವರ ದೇಹ ದಾನ ಮಾಡಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯವರಾದ ಅವರು 1931, ಡಿಸೆಂಬರ್ 24 ರಂದು ಜನಿಸಿದ್ದರು. ಅವರು ನಿರ್ಮಿಸಿದ ಮೊದಲ ಸಿನಿಮಾ ಘಟಶ್ರಾದ್ಧ. ಗಿರೀಶ್ ಕಾಸರವಳ್ಳಿ ನಿರ್ದೇಶನದ ಮೊದಲ ಸಿನಿಮಾವಿದು. ಬಳಿಕ ಗಿರೀಶ್ ಕಾಸರವಳ್ಳಿ ನಿರ್ದೇಶಿಸಿದ ಮನೆ, ಕುಬಿ ಮತ್ತು ಇಯಾಲ, ತಬರನ ಕಥೆ ಸಿನಿಮಾಗಳ ಕಾರ್ಯನಿರ್ವಾಹಕ ನಿರ್ಮಾಪಕರಾಗಿದ್ದರು. ದೂರದರ್ಶನಕ್ಕೆ ಗುಡ್ಡದ ಭೂತ ಧಾರಾವಾಹಿ ನಿರ್ಮಿಸಿ, ನಿರ್ದೇಶಿಸಿದ್ದರು. ಇದು ಪ್ರಕಾಶ್ ರೈ ಅವರಿಗೆ ಜನಪ್ರಿಯತೆ ತಂದು ಕೊಟ್ಟಿತು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…