Featured

ಮಂಗಳೂರು :ಅಗ್ನಿಪಥ್ ಮೂಲಕ ಅರ್ಜಿ ಹಾಕಿದವರು ನಿರುದ್ಯೋಗಿಗಳು, ಸೇನಾ ಅಕಾಂಕ್ಷಿಗಳಲ್ಲ : ರಮಾನಾಥ್ ರೈ – Vishwanews24

ಅಗ್ನಿಪಥ್ ಮೂಲಕ ಅರ್ಜಿ ಹಾಕಿದವರು ನಿರುದ್ಯೋಗಿಗಳು, ಸೇನಾ ಅಕಾಂಕ್ಷಿಗಳಲ್ಲ ..

ಜನರಿಗೆ ಉದ್ಯೋಗ ಇಲ್ಲ. ಹಾಗಾಗಿ ಅರ್ಜಿ ಸಲ್ಲಿದ್ದಾರೆ..

ನಾವು ದೇಶದ ಮಕ್ಕಳು, ನಮ್ಮ ಕುಟುಂಬವದರು ಸ್ವಾತಂತ್ರ್ಯಕ್ಕಾಗಿ ಜೈಲಿಗೆ ಹೋಗಿದ್ದಾರೆ..

ಮಂಗಳೂರು: ಅಗ್ನಿಪಥ್ ಮೂಲಕ ಅರ್ಜಿ ಹಾಕಿದವರು ನಿರುದ್ಯೋಗಿಗಳು, ಸೇನಾ ಅಕಾಂಕ್ಷಿಗಳಲ್ಲ ಎಂದು ಮಾಜಿ ಸಚಿವ ಬಿ.ರಮಾನಾಥ್ ರೈ ಹೇಳಿಕೆ ನೀಡಿದ್ದಾರೆ.

ವಾಯುಸೇನೆಗೆ ನಿರೀಕ್ಷೆಗೆ ಮೀರಿ ಅರ್ಜಿ ಸಲ್ಲಿಕೆ ವಿಚಾರಕ್ಕೆ ಸಂಭಂದಿಸಿದಂತೆ ಅರ್ಜಿ ಹಾಕಿದವರು ಯಾರೂ ಸೇನಾ ಅಕಾಂಕ್ಷಿಗಳಲ್ಲ. ಅವರೆಲ್ಲಾ ನಿರುದ್ಯೋಗಿಳು, ಗುಮಾಸ್ತ ಹುದ್ದೆಗೂ ಇದಕ್ಕಿಂತ ಹೆಚ್ಚು ಅರ್ಜಿ ಹೋಗುತ್ತದೆ. ಜನರಿಗೆ ಉದ್ಯೋಗ ಇಲ್ಲ. ಹಾಗಾಗಿ ಅರ್ಜಿ ಸಲ್ಲಿದ್ದಾರೆ. ಹೊರ ಗುತ್ತಿಗೆ ಆಧಾರದಲ್ಲೆ ಸೇನೆಗೆ ಆಯ್ಕೆ ಮಾಡೋದು ಅಂದರೆ ಏನು ಅರ್ಥ? ಇದನ್ನು ದೇಶಪ್ರೇಮಿಗಳು ಒಪ್ಪಲು ಸಾಧ್ಯವಿಲ್ಲ. ಯುವ ಶಕ್ತಿ ಬೇಕು ಅಂತಾ ಎರಡು ವರ್ಷ ನೇಮಕಾತಿ ಮಾಡದೇ ಇರುವಾಗ ಅವರಿಗೆ ಗೊತ್ತಾಗಿಲ್ವಾ? ಎಂದು ಪ್ರಶ್ನಿಸಿದರು.

ನಳಿನ್ ಕುಮಾರ್ ಕಟೀಲ್ ಒಬ್ಬ ಹಾಸ್ಯಗಾರ. ಆ ಹಾಸ್ಯಗಾರನ ಮಾತಿಗೆ ನಾನು ಪ್ರತಿಕ್ರಿಯೆ ಕೊಡೋದಿಲ್ಲ. ಅದಕ್ಕೆ ನಾನು ತಲೆಕಡೆಸಿಕೊಳ್ಳೋದಿಲ್ಲ. ನಾವು ದೇಶದ ಮಕ್ಕಳು, ನಮ್ಮ ಕುಟುಂಬವದರು ಸ್ವಾತಂತ್ರ್ಯಕ್ಕಾಗಿ ಜೈಲಿಗೆ ಹೋಗಿದ್ದಾರೆ ಎಂದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago