Featured

ಮಂಗಳೂರು : ಅತ್ತಾವರ ಅಪಾರ್ಟ್ಮೆಂಟ್ ಪ್ಲ್ಯಾಟ್ ನಲ್ಲಿ ಆಕಸ್ಮಿಕ ಬೆಂಕಿ ; ಮಹಿಳೆ ಬಲಿ – vishwanews24

ಮಂಗಳೂರು : ಅತ್ತಾವರ ಅಪಾರ್ಟ್ಮೆಂಟ್ ಪ್ಲ್ಯಾಟ್ ನಲ್ಲಿ ಆಕಸ್ಮಿಕ ಬೆಂಕಿ ; ಮಹಿಳೆ ಬಲಿ

ಮಂಗಳೂರು  : ಅತ್ತಾವರ ಸಮೀಪದ ಅಪಾರ್ಟ್ ಮೆಂಟ್ ನ ಪ್ಲ್ಯಾಟ್ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಅವಘಡ ಸಂಭವಿಸಿದ್ದು,ಈ ಘಟನೆಯಲ್ಲಿ ಮಹಿಳೆಯೊಬ್ಬರು ಸಾವನಪ್ಪಿದ್ದಾರೆ. ಮೃತರನ್ನು ಸಹೈನ್ ಮೂಸಬ್ ( 57) ಎಂದು ಗುರುತಿಸಲಾಗಿದೆ.

ನಗರದ ಅತ್ತಾವರದ ಐವರಿ ಟವರ್ ಎಂಬ ಅಪಾರ್ಟ್ಮೆಂಟ್ ನ ಫ್ಲ್ಯಾಟ್ ವೊಂದರಲ್ಲಿ ಇಂದು ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಅಪಾರ್ಟ್ಮೆಂಟ್ ಬೆಂಕಿ ತಗುಲುವ ವೇಳೆ ಮಹಿಳೆ ಸಹೈನ್ ಮೂಸಬ್ ( 57) ಬಾತ್ ರೂಂ ಗೆ ತೆರಳಿದ್ದರು. ಅವರು ಬೆಂಕಿಯ ಹೊಗೆಗೆ ಬಾತ್ ರೂಂ ನೊಳಗೆ ಉಸಿರುಕಟ್ಟಿ ಸಾವನ್ನಪ್ಪಿದ್ದಾರೆ.

ಮನೆಯೊಳಗಿದ್ದ ಮತ್ತೊಬ್ಬರು ತೀವ್ರ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ತಗುಲುವ ಸಂದರ್ಭದಲ್ಲಿ ಮನೆಯಲ್ಲಿ ಒಂಭತ್ತು ಮಂದಿ ಇದ್ದರು. ಬೆಂಕಿ ತಗುಲುವ ವೇಳೆ ಅದರಲ್ಲಿ ಏಳು ಮಂದಿ ಹೊರಬಂದಿದ್ದಾರೆ. ನಂತರ ಇಬ್ಬರು ಒಳಗೆ ಇರುವುದು ತಿಳಿದಿದೆ. ಆದರೆ ಅವರನ್ನು ರಕ್ಷಿಸುವ ವೇಳೆ ಒಬ್ಬರು ಸಾವನ್ನಪ್ಪಿದ್ದು ಮತ್ತೊಬ್ಬರು ತೀವ್ರ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago