Featured

ಮಂಗಳೂರು: ಅದ್ಧೂರಿ ದಸರಾ ಆಯೋಜನೆ: ಶಾಲಾ ಮಕ್ಕಳಿಗೆ ರಜೆ ನಿಡುವಂತೆ  ಶಿಕ್ಷಣ ಸಚಿವರಿಗೆ ಶಾಸಕ ಕಾಮತ್ ಮನವಿ – Vishwanews24

ಮಂಗಳೂರು: ಅದ್ಧೂರಿ ದಸರಾ ಆಯೋಜನೆ: ಶಾಲಾ ಮಕ್ಕಳಿಗೆ ರಜೆ ನಿಡುವಂತೆ  ಶಿಕ್ಷಣ ಸಚಿವರಿಗೆ ಶಾಸಕ ಕಾಮತ್ ಮನವಿ

ಮಂಗಳೂರು: ಈ ಬಾರಿ ಮುಂಬರುವ ದಸರಾ ಸಂಭ್ರಮವನ್ನು ಮಂಗಳೂರಿನಲ್ಲಿ ಬಹಳ ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಿದ್ದು ಈ ಹಿನ್ನೆಲೆ ಶಾಲಾ ಮಕ್ಕಳಿಗೆ ರಜೆ ನೀಡುವಂತೆ ಶಾಸಕ ವೇದವ್ಯಾಸ್ ಕಾಮತ್ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಲ್ಲಿ ಮನವಿ ಮಾಡಿಕೊಂಡಿದ್ದು ಸಚಿವರು ಕೂಡಾ ಧನಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.

ಈ ಬಾರಿಯ ನವರಾತ್ರಿ ಉತ್ಸವ ಸಪ್ಟೆಂಬರ್ 26 ರಿಂದ ಪ್ರಾರಂಭಗೊಳ್ಳುತ್ತಿದ್ದು ಕಾರ್‌ಸ್ಟ್ರೀಟ್‌ನಲ್ಲಿ ಹಾಗೂ ಕುದ್ರೋಳಿ, ಮಂಗಳಾದೇವಿಯಲ್ಲಿ ಶಾರದಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ.

ಈ ನಿಟ್ಟಿನಲ್ಲಿ ಶಾಸಕ ವೇದವ್ಯಾಸ್ ಕಾಮತ್ ಶಿಕ್ಷಣ ಸಚಿವರಲ್ಲಿ ಶಾಲಾ ಮಕ್ಕಳಿಗೆ ದಸರಾ ರಜೆ ನಿಡುವಂತೆ ಮನವಿ ಮಾಡಿದ್ದು ಸಚಿವರು ಧನಾತ್ಮಕವಾಗಿ ಸ್ಪಂದಿಸಿದ್ದಾರೆ.

ಶೀಘ್ರದಲ್ಲಿಯೇ ಆದೇಶವನ್ನು ಸೂಚಿಸಿತ್ತಾರೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

ತಂಬಾಕು ಮುಕ್ತ ಅಪಾರ್ಟ್‍ಮೆಂಟ್ : ಉಡುಪಿಯಲ್ಲಿ ಪೈಲಟ್ ಯೋಜನೆ – Vishwanews24

Vishwa News 24

Recent Posts

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

8 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

2 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

3 hours ago