ಮಂಗಳೂರು: ರಾಜ್ಯದಲ್ಲಿ ಇದೀಗ ಫ್ಲೆಕ್ಸ್ ಬ್ಯಾನರ್ಗಳ ವಿಚಾರವಾಗಿ ಹಲವೆಡೆ ವಿವಾದ ತಾರಕಕ್ಕೇರಿದ್ದು, ಇದ್ರಿಂದ ಎಚ್ಚೆತ್ತುಕೊಂಡ ದ.ಕ ಜಿಲ್ಲಾಡಳಿತ ನಿನ್ನೆ ಅಧಿಕಾರಿಗಳ ಸಭೆ ನಡೆಸಿದೆ. .
ಮಂಗಳೂರು ಕಮಿಷನರ್ ಶಶಿಕುಮಾರ್, ಎಸ್ಪಿ ಹೃಷಿಕೇಶ್, ಜಿ.ಪಂ ಸಿಇಓ ಕುಮಾರ್, ಪಾಲಿಕೆ ಕಮಿಷನರ್ ಅಕ್ಷಯ್ ಶ್ರೀಧರ್ ಭಾಗಿಯಾದ ಈ ಸಭೆಯಲ್ಲಿ ಜಿಲ್ಲೆಯಲ್ಲಿ ಫ್ಲೆಕ್ಸ್ ಅಳವಡಿಕೆ ಸಂಬಂಧ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಅನಧಿಕೃತ ಮತ್ತು ವಿವಾದಾತ್ಮಕ ಫ್ಲೆಕ್ಸ್ ತೆರವಿಗೆ ಡಿಸಿ ರಾಜೇಂದ್ರ ಸೂಚನೆ ನೀಡಿದ್ದಾರೆ. ಅನಧಿಕೃತ ಫ್ಲೆಕ್ಸ್ ಹಾಕಿದ್ರೆ ನಿರ್ದಾಕ್ಷಿಣ್ಯವಾಗಿ ತೆರವು ಮಾಡಬೇಕು. ಅನಧಿಕೃತ ಫ್ಲೆಕ್ಸ್ ಹಾಕಿದವರ ವಿರುದ್ದ ಪೊಲೀಸ್ ವರದಿಯನ್ವಯ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಹಿಜಾಬ್ ನಿಷೇಧ : ಟಿಸಿ ಪಡೆದುಕೊಂಡ ದ.ಕ, ಉಡುಪಿಯ 145 ಮುಸ್ಲಿಂ ವಿದ್ಯಾರ್ಥಿನಿಯರು – Vishwanews24
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…