ಮಂಗಳೂರು : ಬಹುಮುಖ ಪ್ರತಿಭೆ, ವಕೀಲೆ ರಾಜಶ್ರೀ ಜೆ. ಪೂಜಾರಿ ವಿಧಿವಶರಾಗಿದ್ದಾರೆ. ಅಲ್ಪ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ರಾಜಶ್ರೀ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಗುಣಮುಖರಾಗಲಿ ಎಂದು ಅವರ ಹಿತೈಷಿಗಳು ಪ್ರಾರ್ಥಿಸುತ್ತಿದ್ದರು. ಆದರೆ, ಪ್ರಾರ್ಥನೆ ಫಲಿಸಲಿಲ್ಲ.
ಬರಹಗಾರ್ತಿ, ಸಾಹಿತಿ, ನಿರೂಪಕಿ, ವಕೀಲೆ ಹೀಗೆ ನಾನಾ ಕ್ಷೇತ್ರಗಳಲ್ಲಿ, ವಿವಿಧ ಸಂಘ ಸಂಸ್ಥೆಗಳಲ್ಲಿ ರಾಜಶ್ರೀ ಸಕ್ರಿಯವಾಗಿದ್ದರು. ತನ್ನ ಸೌಮ್ಯ ಸ್ವಭಾವದಿಂದ ಬಹಳಷ್ಟು ಮಂದಿಗೆ ಆಪ್ತರಾಗಿದ್ದರು. ಅವರ ಪ್ರತಿಭೆಯನ್ನು ಗುರುತಿಸಿ ವಿವಿಧ ಸಂಘ ಸಂಸ್ಥೆಗಳು ಪ್ರಶಸ್ತಿ ನೀಡಿ ಸನ್ಮಾನಿಸಿವೆ.
ಅಂದ್ಹಾಗೆ, ರಾಜಶ್ರೀಗೆ ಜೀವನದಲ್ಲಿ ಬಹಳಷ್ಟು ಕನಸಿತ್ತು. ಐಎಎಸ್ ಮಾಡಬೇಕೆಂಬ ಇಚ್ಛೆ ಇತ್ತು. ಆದರೆ, ಬಾಳಿ ಬದುಕಬೇಕಾಗಿದ್ದ ಜೀವ ವಿಧಿಯಾಟಕ್ಕೆ ಬಲಿಯಾಗಿದೆ. ಅರಳಿ ನಲಿಯಬೇಕಾಗಿದ್ದ ಬಹುಮುಖ ಪ್ರತಿಭೆ ಮರೆಯಾಗಿದೆ
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…