ಮಂಗಳೂರು: ದ.ಕ. ಜಿಲ್ಲಾ ಪೊಲೀಸ್ ನ ಅಪರಾಧ ಪತ್ತೆದಳ ವಿಭಾಗದ ಶ್ವಾನದಳದ “ಜ್ವಾಲಾ’ ಎಂಬ ಹೆಸರಿನ ಶ್ವಾನ ಮಂಗಳವಾರ ಮೃತಪಟ್ಟಿದೆ.
ಡಾಬರ್ಮನ್ ಪಿಂಚರ್ ತಳಿಗೆ ಸೇರಿದ ಜ್ವಾಲಾ ದಕ್ಷಿಣ ಕನ್ನಡ ಜಿಲ್ಲಾ ಶ್ವಾನ ದಳದಲ್ಲಿ ಅಪರಾಧ ಪ್ರಕರಣಗಳ ಪತ್ತೆಗೆ ಸಂಬಂಧಿಸಿದಂತೆ ಪೊಲೀಸರಿಗೆ ಸಹಾಯ ಮಾಡುತ್ತಿತ್ತು. ಕಳೆದ ಕೆಲವು ಸಮಯಗಳಿಂದ ಕಿಡ್ನಿ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಜ್ವಾಲಾ ಇಂದು ಬೆಳಿಗ್ಗೆ ಸಾವನ್ನಪ್ಪಿದೆ.
ಮೃತ ಶ್ವಾನಕ್ಕೆ ಸಕಲ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಜ್ವಾಲಾಳನ್ನು ಸಿಬಂದಿ ಕುಮಾರ ಕತ್ಲೇರ ನಿರ್ವಹಿಸುತ್ತಿದ್ದರು.
ಕಿಡ್ನಿ ಸಮಸ್ಯೆಯಿಂದಾಗಿ ‘ಜ್ವಾಲಾ’ ಮೃತಪಟ್ಟಿದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಭಗವಾನ್ ಸೊನಾವಣೆ ತಿಳಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…