ಮಂಗಳೂರು: ದ.ಕ. ಜಿಲ್ಲಾ ಪೊಲೀಸ್ ನ ಅಪರಾಧ ಪತ್ತೆದಳ ವಿಭಾಗದ ಶ್ವಾನದಳದ “ಜ್ವಾಲಾ’ ಎಂಬ ಹೆಸರಿನ ಶ್ವಾನ ಮಂಗಳವಾರ ಮೃತಪಟ್ಟಿದೆ.
ಡಾಬರ್ಮನ್ ಪಿಂಚರ್ ತಳಿಗೆ ಸೇರಿದ ಜ್ವಾಲಾ ದಕ್ಷಿಣ ಕನ್ನಡ ಜಿಲ್ಲಾ ಶ್ವಾನ ದಳದಲ್ಲಿ ಅಪರಾಧ ಪ್ರಕರಣಗಳ ಪತ್ತೆಗೆ ಸಂಬಂಧಿಸಿದಂತೆ ಪೊಲೀಸರಿಗೆ ಸಹಾಯ ಮಾಡುತ್ತಿತ್ತು. ಕಳೆದ ಕೆಲವು ಸಮಯಗಳಿಂದ ಕಿಡ್ನಿ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಜ್ವಾಲಾ ಇಂದು ಬೆಳಿಗ್ಗೆ ಸಾವನ್ನಪ್ಪಿದೆ.
ಮೃತ ಶ್ವಾನಕ್ಕೆ ಸಕಲ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಜ್ವಾಲಾಳನ್ನು ಸಿಬಂದಿ ಕುಮಾರ ಕತ್ಲೇರ ನಿರ್ವಹಿಸುತ್ತಿದ್ದರು.
ಕಿಡ್ನಿ ಸಮಸ್ಯೆಯಿಂದಾಗಿ ‘ಜ್ವಾಲಾ’ ಮೃತಪಟ್ಟಿದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಭಗವಾನ್ ಸೊನಾವಣೆ ತಿಳಿಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…