ಮಂಗಳೂರು: ತುಳುನಾಡಿನ ಭೂತಕೋಲಕ್ಕೆ ಬಿಜೆಪಿ ಸಚಿವ ಅರಗ ಜ್ಞಾನೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥ ಹಳ್ಳಿಯಲ್ಲಿ ನಡೆದ ಬಿಜೆಪಿ ರೈತ ಸಮಾವೇಶದಲ್ಲಿ ಅವಮಾನ ಮಾಡಿರುವುದನ್ನು ಬೆಳ್ತಂಗಡಿ ನಲಿಕೆಯವರ ಸಮಾಜ ಸೇವಾ ಸಂಘ ಖಂಡಿಸಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಪದ್ಮನಾಭ ಮೂಡುಬಿದಿರೆ, ತುಳುನಾಡಿನ ಆರಾಧನೆಯಲ್ಲಿ ಒಂದಾದ ಭೂತಕೋಲಕ್ಕೆ ಗೃಹ ಸಚಿವ ಅರಗ ಅವಮಾನ ಮಾಡಿದ್ದಾರೆ. ಗುಳಿಗ ದೈವಕ್ಕೆ ಗುಳಿಗ, ಜಪಾಳ್ ಗುಳಿಗ ಅಂತಾ ಇವರ ನಾಟಕ ಎಂದು ಹೇಳಿ ದೈವಾರಾಧಕರು ಮತ್ತು ತುಳುನಾಡಿನ ಭಕ್ತರಿಗೆ ಅವಮಾನ ಮಾಡಿದ್ದಾರೆ.
ಈ ಕೂಡಲೇ ಸಚಿವ ಅರಗ ಜ್ಞಾನೆಂದ್ರ ಅವರು ಕರಾವಳಿಯಲ್ಲಿರುವ ಯಾವುದೇ ಗುಳಿಗ ಸಾನಿಧ್ಯಕ್ಕೆ ಬಂದು ಕ್ಷಮೆ ಯಾಚನೆ ಮಾಡಬೇಕು. ನಲಿಕೆಯವರ ಬಳಿಯೂ ಕ್ಷಮೆ ಯಾಚನೆ ಮಾಡಬೇಕು.
ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ…
ಕಾಂಗ್ರೆಸ್ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…
ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್ನ ಐಎಎಸ್…
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…
ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…
ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…