ಮಂಗಳೂರು: ತುಳುನಾಡಿನ ಭೂತಕೋಲಕ್ಕೆ ಬಿಜೆಪಿ ಸಚಿವ ಅರಗ ಜ್ಞಾನೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥ ಹಳ್ಳಿಯಲ್ಲಿ ನಡೆದ ಬಿಜೆಪಿ ರೈತ ಸಮಾವೇಶದಲ್ಲಿ ಅವಮಾನ ಮಾಡಿರುವುದನ್ನು ಬೆಳ್ತಂಗಡಿ ನಲಿಕೆಯವರ ಸಮಾಜ ಸೇವಾ ಸಂಘ ಖಂಡಿಸಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಪದ್ಮನಾಭ ಮೂಡುಬಿದಿರೆ, ತುಳುನಾಡಿನ ಆರಾಧನೆಯಲ್ಲಿ ಒಂದಾದ ಭೂತಕೋಲಕ್ಕೆ ಗೃಹ ಸಚಿವ ಅರಗ ಅವಮಾನ ಮಾಡಿದ್ದಾರೆ. ಗುಳಿಗ ದೈವಕ್ಕೆ ಗುಳಿಗ, ಜಪಾಳ್ ಗುಳಿಗ ಅಂತಾ ಇವರ ನಾಟಕ ಎಂದು ಹೇಳಿ ದೈವಾರಾಧಕರು ಮತ್ತು ತುಳುನಾಡಿನ ಭಕ್ತರಿಗೆ ಅವಮಾನ ಮಾಡಿದ್ದಾರೆ.
ಈ ಕೂಡಲೇ ಸಚಿವ ಅರಗ ಜ್ಞಾನೆಂದ್ರ ಅವರು ಕರಾವಳಿಯಲ್ಲಿರುವ ಯಾವುದೇ ಗುಳಿಗ ಸಾನಿಧ್ಯಕ್ಕೆ ಬಂದು ಕ್ಷಮೆ ಯಾಚನೆ ಮಾಡಬೇಕು. ನಲಿಕೆಯವರ ಬಳಿಯೂ ಕ್ಷಮೆ ಯಾಚನೆ ಮಾಡಬೇಕು.
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…
ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…