ಮಂಗಳೂರು: ಆಂಧ್ರ ಪ್ರದೇಶದಿಂದ ಮಂಗಳೂರು ಮೂಲಕ ಕೇರಳಕ್ಕೆ ಸಾಗಿಸುತ್ತಿದ್ದ 119 ಕೆಜಿ ಗಾಂಜಾವನ್ನು ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ವಶಪಡಿಸಿಕೊಂಡು ನಾಲ್ವರನ್ನು ಬಂಧಿಸಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮಾಹಿತಿ ನೀಡಿದ್ದಾರೆ.
ಅಜಯ್ ಕೃಷ್ಣನ್ ಯು., ಜೀವನ್ ಸಿಂಗ್, ಮೊಯ್ದಿನ್ ಶಬ್ಬೀರ್ ಮತ್ತು ಮಹೇಶ್ ದ್ವಾರಕನಾಥ್ ಪಾಂಡೆ ಬಂಧಿತ ಆರೋಪಿಗಳು ಎಂದು ಪೊಲೀಸ್ ಆಯುಕ್ತರು ತಿಳಿಸಿದರು.
ಮಂಗಳೂರು ಮೂಲಕ ಕೇರಳಕ್ಕೆ ಅಪಾರ ಪ್ರಮಾಣದ ಗಾಂಜಾ ಸಾಗಿಸಲಾಗುತ್ತಿದೆ ಎಂಬ ಸುಳಿವು ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಕಾರು ಮತ್ತು ಮಿನಿ ಟ್ರಕ್ ಅನ್ನು ತಡೆದು ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
USನಲ್ಲಿ ಹೆತ್ತತಾಯಿ-ತಮ್ಮನನ್ನೇ ಕೊಂದ ಭಾರತೀಯ ಮೂಲದ ಬಾಲಕ .. ಹತ್ಯೆಗೆ Chat GPT ಸೇರಿದಂತೆ AI ಬಳಕೆ ಆರೋಪ ವಾಷಿಂಗ್ಟನ್:…
ಮಂಗಳೂರು : ಸ್ಕೂಟರ್ ಗೆ ಕಾರು ಡಿಕ್ಕಿ ; ಸವಾರ ಮೃತ್ಯು ಮಂಗಳೂರು: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ…
ಹೋಟೆಲ್ ಬಳಿಕ ಇದೀಗ ಹಾಸ್ಟೆಲ್ಗಳಲ್ಲಿ ಆಹಾರ ತಪಾಸಣೆಗೆ ಖಾದರ್ ಸೂಚನೆ ಬೆಂಗಳೂರು: ಹೋಟೆಲ್ ರೇಡ್ ಬಳಿಕ ಇದೀಗ ಹಾಸ್ಟೆಲ್ಗಳಲ್ಲಿ ಆಹಾರ…
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…