ಮಂಗಳೂರು : ದ.ಕ. ಜಿಲ್ಲೆಯಲ್ಲಿ ಆಗಸ್ಟ್ 30ರ ತನಕ ವೀಕೆಂಡ್ ಹಾಗೂ ನೈಟ್ ಕರ್ಫ್ಯೂ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ನೀಡಿದ್ದಾರೆ. ಆಗಸ್ಟ್ 30 ಬೆಳಗ್ಗೆ 6ರ ತನಕ ಹೊಸ ಆದೇಶ ಅನ್ವಯವಾಗಲಿದೆ.
ಜಿಲ್ಲಾಧಿಕಾರಿಗಳ ಆದೇಶದಲ್ಲಿ ಏನಿದೆ?
ಜಿಲ್ಲೆಯಲ್ಲಿರುವ ಎಲ್ಲಾ ಪಬ್, ಬಾರ್ ಹಾಗೂ ರೆಸ್ಟೋರೆಂಟ್ ಗಳು ತೆರೆಯಬಹುದು. ಆದರೆ, ಸೋಮವಾರದಿಂದ ಶುಕ್ರವಾರ ತನಕ ರಾತ್ರಿ 7ರ ತನಕ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ರಾತ್ರಿ 9ರಿಂದ ಬೆಳಗ್ಗೆ 6ರ ತನಕ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ. ವಾರಾಂತ್ಯ ಕರ್ಫ್ಯೂ ಆಗಸ್ಟ್ 30ರ ತನಕ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಮತ್ತೊಂದೆಡೆ, ಈ ಹಿಂದಿನ ಆದೇಶಗಳೇ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…