ಮಂಗಳೂರು: ಮಂಗಳೂರಿನ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ (55) ಅವರಿಗೆ ” ಸರ್ಕಾರದಿಂದ ಪರಿಹಾರ ನೀಡಲು ಜಿಲ್ಲಾಡಳಿತ ಶಿಫಾರಸು ಮಾಡಲಿದೆ” ಎಂದು ದ. ಕ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ತಿಳಿಸಿದ್ದಾರೆ.
ಸ್ಪೋಟದಿಂದ ಗಾಯಗೊಂಡ ಪುರುಷೋತ್ತಮ ಪೂಜಾರಿ, ಸುಮಾರು 25 ವರ್ಷಗಳಿಂದ ಆಟೋ ರಿಕ್ಷಾ ಚಾಲಕರಾಗಿ ಕೆಲಸ ಮಾಡುತ್ತಿದ್ದು ಇದರಿಂದ ಜೀವನ ನಡೆಸುತ್ತಿದ್ದರು. ಗೋರಿಗುಡ್ಡ ನಿವಾಸಿಯಾಗಿರುವ ಇವರು ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದಾರೆ. ಹಿರಿಯ ಪುತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು , ಕಿರಿಯ ಪುತ್ರಿ ಸಿಎ ಪರೀಕ್ಷೆ ಬರೆದಿದ್ದಾರೆ.
📛 ಬೆಳ್ತಂಗಡಿ: ಕಾಡಿನ ವಿಷ ಪೂರಿತ ಅಣಬೆ ಖಾದ್ಯ ಸೇವನೆ. 🌐 ಒಂದೇ ಕುಟುಂಬದ ಇಬ್ಬರ ಸಾವು – Vishwanews24
ಕುಟುಂಬಕ್ಕೆ ಆಟೋ ರಿಕ್ಷಾವೇ ಆಧಾರವಾಗಿತ್ತು. ಘಟನೆಯಿಂದ ಆಟೋಗೆ ಹಾನಿಯಾಗಿದ್ದು ಮಾತ್ರವಲ್ಲದೇ ತನಿಖೆಯಿಂದ ಸದ್ಯ ಪೊಲೀಸರು ವಾಪಾಸು ಕೊಡುವ ಸಾಧ್ಯತೆ ಇಲ್ಲ. ಇನ್ನೊಂದೆಡೆ ಹಿರಿಯ ಮಗಳಾ ಮದುವೆ ನಿಶ್ವಯವಾಗಿದ್ದು ಇಂತಹ ಸಂದರ್ಭದಲ್ಲೇ ಘಟನೆ ನಡೆದಿರುವುದು ಕುಟುಂಬವನ್ನು ಕಂಗೆಡಿಸಿದೆ.
ಸ್ಪೋಟದಿಂದ ಗಾಯಗೊಂಡ ಆಟೋರಿಕ್ಷಾ ಚಾಲಕ ಪುರುಷೋತ್ತಮರಿಗೆ ಸರ್ಕಾರದಿಂದ ಪರಿಹಾರ ನೀಡಲು ಅವಕಾಶವಿದ್ದು ಹೀಗಾಗಿ ಈ ಬಗ್ಗೆ ಜಿಲ್ಲಾಡಳಿತ ಶಿಫಾರಸು ಮಾಡಲಿದೆ ಎಂದು ಡಿಸಿ ತಿಳಿಸಿದ್ದಾರೆ.
🚫 ಮಂಗಳೂರು – ಆಟೋ ರಿಕ್ಷಾ ಸ್ಫೋಟ ಪ್ರಕರಣಕ್ಕೆ ಟ್ವಿಸ್ಟ್ : ಸ್ಫೋಟಕ್ಕೆ ಬೆಂಗಳೂರು ಲಿಂಕ್
ಮಂಗಳೂರು: ಕರಾವಳಿಯ ಮೀನುಗಾರ ಮುಖಂಡ , ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ ಮಂಗಳೂರು : ಕರಾವಳಿಯ ಪ್ರಭಾವಿ…
ಮಂಗಳೂರು: ಯುವತಿ ನಾಪತ್ತೆ ; ಪ್ರಕರಣ ದಾಖಲು ಮಂಗಳೂರು: ಮುಲ್ಕಿ ತಾಲೂಕು ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿ ನಿವಾಸಿ…
ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು ಚಿಕ್ಕಮಗಳೂರು: ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ…
ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಜೀರ್ ಅಹ್ಮದ್ ಬೆಂಗಳೂರು : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್ಸಿ…
ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ ಉಡುಪಿ: ಕುಕ್ಕಿಕಟ್ಟೆಯ ದಿನಸಿ ವ್ಯಾಪಾರಿ ದಿ. ಮರ್ತಪ್ಪ ಶೆಣೈ ಅವರ ಪುತ್ರ, ಲೆಕ್ಕಪರಿಶೋಧಕ ದೀಪಕ್…
ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ… ಶಿರ್ವ: ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವ ಗ್ರಾಮದ…