ಮಂಗಳೂರು: ಮಂಗಳೂರಿನ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ (55) ಅವರಿಗೆ ” ಸರ್ಕಾರದಿಂದ ಪರಿಹಾರ ನೀಡಲು ಜಿಲ್ಲಾಡಳಿತ ಶಿಫಾರಸು ಮಾಡಲಿದೆ” ಎಂದು ದ. ಕ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ತಿಳಿಸಿದ್ದಾರೆ.
ಸ್ಪೋಟದಿಂದ ಗಾಯಗೊಂಡ ಪುರುಷೋತ್ತಮ ಪೂಜಾರಿ, ಸುಮಾರು 25 ವರ್ಷಗಳಿಂದ ಆಟೋ ರಿಕ್ಷಾ ಚಾಲಕರಾಗಿ ಕೆಲಸ ಮಾಡುತ್ತಿದ್ದು ಇದರಿಂದ ಜೀವನ ನಡೆಸುತ್ತಿದ್ದರು. ಗೋರಿಗುಡ್ಡ ನಿವಾಸಿಯಾಗಿರುವ ಇವರು ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದಾರೆ. ಹಿರಿಯ ಪುತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು , ಕಿರಿಯ ಪುತ್ರಿ ಸಿಎ ಪರೀಕ್ಷೆ ಬರೆದಿದ್ದಾರೆ.
📛 ಬೆಳ್ತಂಗಡಿ: ಕಾಡಿನ ವಿಷ ಪೂರಿತ ಅಣಬೆ ಖಾದ್ಯ ಸೇವನೆ. 🌐 ಒಂದೇ ಕುಟುಂಬದ ಇಬ್ಬರ ಸಾವು – Vishwanews24
ಕುಟುಂಬಕ್ಕೆ ಆಟೋ ರಿಕ್ಷಾವೇ ಆಧಾರವಾಗಿತ್ತು. ಘಟನೆಯಿಂದ ಆಟೋಗೆ ಹಾನಿಯಾಗಿದ್ದು ಮಾತ್ರವಲ್ಲದೇ ತನಿಖೆಯಿಂದ ಸದ್ಯ ಪೊಲೀಸರು ವಾಪಾಸು ಕೊಡುವ ಸಾಧ್ಯತೆ ಇಲ್ಲ. ಇನ್ನೊಂದೆಡೆ ಹಿರಿಯ ಮಗಳಾ ಮದುವೆ ನಿಶ್ವಯವಾಗಿದ್ದು ಇಂತಹ ಸಂದರ್ಭದಲ್ಲೇ ಘಟನೆ ನಡೆದಿರುವುದು ಕುಟುಂಬವನ್ನು ಕಂಗೆಡಿಸಿದೆ.
ಸ್ಪೋಟದಿಂದ ಗಾಯಗೊಂಡ ಆಟೋರಿಕ್ಷಾ ಚಾಲಕ ಪುರುಷೋತ್ತಮರಿಗೆ ಸರ್ಕಾರದಿಂದ ಪರಿಹಾರ ನೀಡಲು ಅವಕಾಶವಿದ್ದು ಹೀಗಾಗಿ ಈ ಬಗ್ಗೆ ಜಿಲ್ಲಾಡಳಿತ ಶಿಫಾರಸು ಮಾಡಲಿದೆ ಎಂದು ಡಿಸಿ ತಿಳಿಸಿದ್ದಾರೆ.
🚫 ಮಂಗಳೂರು – ಆಟೋ ರಿಕ್ಷಾ ಸ್ಫೋಟ ಪ್ರಕರಣಕ್ಕೆ ಟ್ವಿಸ್ಟ್ : ಸ್ಫೋಟಕ್ಕೆ ಬೆಂಗಳೂರು ಲಿಂಕ್
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…