ಮಂಗಳೂರು : ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ್ದ ಪ್ರಕರಣದಲ್ಲಿ ಮೂಲ್ಕಿ ಮುಲ್ಕಿ ನಗರ ಪಂಚಾಯತ್ ಜೂನಿಯರ್ ಇಂಜಿನಿಯರ್ ಗೆ ಶಿಕ್ಷೆ ವಿಧಿಸಿ ಮಂಗಳೂರಿನ 3 ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ನೀಡಿದೆ.
ಇಂಜಿನಿಯರ್ ಪದ್ಮನಾಭ ಎನ್ .ಕೆ. ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಸಂಪಾದಿಸಿದ್ದು ದಾಳಿ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಇವರ ವಿರುದ್ದ 2015 ರಲ್ಲಿ ಪ್ರಕರಣ ದಾಖಲಾಗಿತ್ತು. 4 ವರ್ಷ ಜೈಲು ಶಿಕ್ಷೆ ಮತ್ತು 26 ಲಕ್ಷದ 50 ಸಾವಿರ ರೂ. ದಂಡ ಮತ್ತು ದಂಡ ಕಟ್ಟಲು ವಿಫಲನಾದರೆ ಮತ್ತೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿ ನ್ಯಾಯಾಧೀಶ ಬಿ.ಬಿ.ಜಕಾತಿ ಅಂತಿಮ ತೀರ್ಪು ನೀಡಿದ್ದಾರೆ.
ಆರೋಪಿ ಪ್ರಸ್ತುತ ಮೂಡುಬಿದಿರೆ ಪುರಸಭೆಯಲ್ಲಿ ಎಂಜಿನಿಯರ್ ಆಗಿದ್ದಾನೆ.
ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…
ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…
ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…
ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…