ಮಂಗಳೂರು: ಮಹಿಳೆಯರು ತಾಯಾರು ಮಾಡುವ ಗೃಹತ್ಪೋನ್ನಗಳಿಗೆ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ಮಹಿಳಾ ಉತ್ಪನ್ನಗಳ ಮಾರಾಟ ಮತ್ತು ವಸ್ತು ಪ್ರದರ್ಶನವನ್ನು ಏರಪಾಡು ಮಾಡುವ ಮೂಲಕ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿತು.
ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಕೆ. ಶಕುಂತಳಾ ಶೆಟ್ಟಿ ಅವರು, ಇಂದಿರಾ ಗಾಂಧಿಯಂತಹ ಅಪ್ರತಿಮ ಆಡಳಿತಗಾರ್ತಿ ಪ್ರಧಾನ ಮಂತ್ರಿ ಭಾರತದಲ್ಲಿ ಮತ್ತೊಬ್ಬರು ಬಂದಿಲ್ಲ ಎಂದು ಅವರು ಹೇಳಿದರು.
ಮಹಿಳೆಯರು ಮನಸ್ಸಿ ಮಾಡಿದರೆ ಯಾವುದೇ ಸಾಧನೆಯನ್ನು ಮಾಡಬಲ್ಲರು. ಭಾರತದಲ್ಲಿ ಬಾಹ್ಯಕಾಶ ಯಾನ ಮಾಡಿದವರಲ್ಲಿ ಇಬ್ಬರು ಹೆಣ್ಣು ಮಕ್ಕಳು. ಹೆಣ್ಣು ಸಮಾಜ ಕಣ್ಣು ಮಾತ್ರವಲ್ಲದೆ, ಪ್ರತಿ ಮನೆಯಲ್ಲಿ ಹದಿನೆಂಟು ಕೆಲಸ ಮಾಡಬಲ್ಲವಳು ಹೆಣ್ಣು ಎಂದರು.
ಸಮಾರಂಭದಲ್ಲಿ ಮಾಜಿ ಶಾಸಕ ಜೆ.ಆರ್.ಲೋಬೊ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಸುರೇಖ ಚಂದ್ರಹಾಸ್, ಮಲ್ಲಿಕ ಪಕ್ಕಳ, ಶೋಭಾ ಕೇಶವ್, ಶಶಿಕಲಾ, ಗೀತಾ ಅತ್ತಾವರ, ಶಾಂತಲ ಗಟ್ಟಿ, ಚಂದ್ರಕಲಾ, ನಮಿತಾ ಡಿ ರಾವ್, ಸಬಿತಾ ಮಿಸ್ಕಿತ್, ನಂದಾ ಪಾಯಸ್, ಜೆಸಿಂತಾ ಆಲ್ಫ್ರೆಡ್, ಚಂದ್ರಿಕಾ ರೈ, ತನ್ವೀರ್ ಶಾ, ಸೌಮ್ಯಲತಾ, ಸಂಜನಾ ಛಲವಾದಿ, ಪೃಥ್ವಿ ಕೋಟ್ಯಾನ್, ಸುನಿತಾ, ವೃಂದಾ ಪೂಜಾರಿ, ಲವಿಲಾ ಮೋರಾ, ಎಸ್.ಕೆ ಸುಮಯ್ಯ ಮತ್ತಿತರರು ಉಪಸ್ಥಿತರಿದ್ದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…