ಮಂಗಳೂರು: ಮಹಿಳೆಯರು ತಾಯಾರು ಮಾಡುವ ಗೃಹತ್ಪೋನ್ನಗಳಿಗೆ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ಮಹಿಳಾ ಉತ್ಪನ್ನಗಳ ಮಾರಾಟ ಮತ್ತು ವಸ್ತು ಪ್ರದರ್ಶನವನ್ನು ಏರಪಾಡು ಮಾಡುವ ಮೂಲಕ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿತು.
ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಕೆ. ಶಕುಂತಳಾ ಶೆಟ್ಟಿ ಅವರು, ಇಂದಿರಾ ಗಾಂಧಿಯಂತಹ ಅಪ್ರತಿಮ ಆಡಳಿತಗಾರ್ತಿ ಪ್ರಧಾನ ಮಂತ್ರಿ ಭಾರತದಲ್ಲಿ ಮತ್ತೊಬ್ಬರು ಬಂದಿಲ್ಲ ಎಂದು ಅವರು ಹೇಳಿದರು.
ಮಹಿಳೆಯರು ಮನಸ್ಸಿ ಮಾಡಿದರೆ ಯಾವುದೇ ಸಾಧನೆಯನ್ನು ಮಾಡಬಲ್ಲರು. ಭಾರತದಲ್ಲಿ ಬಾಹ್ಯಕಾಶ ಯಾನ ಮಾಡಿದವರಲ್ಲಿ ಇಬ್ಬರು ಹೆಣ್ಣು ಮಕ್ಕಳು. ಹೆಣ್ಣು ಸಮಾಜ ಕಣ್ಣು ಮಾತ್ರವಲ್ಲದೆ, ಪ್ರತಿ ಮನೆಯಲ್ಲಿ ಹದಿನೆಂಟು ಕೆಲಸ ಮಾಡಬಲ್ಲವಳು ಹೆಣ್ಣು ಎಂದರು.
ಸಮಾರಂಭದಲ್ಲಿ ಮಾಜಿ ಶಾಸಕ ಜೆ.ಆರ್.ಲೋಬೊ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಸುರೇಖ ಚಂದ್ರಹಾಸ್, ಮಲ್ಲಿಕ ಪಕ್ಕಳ, ಶೋಭಾ ಕೇಶವ್, ಶಶಿಕಲಾ, ಗೀತಾ ಅತ್ತಾವರ, ಶಾಂತಲ ಗಟ್ಟಿ, ಚಂದ್ರಕಲಾ, ನಮಿತಾ ಡಿ ರಾವ್, ಸಬಿತಾ ಮಿಸ್ಕಿತ್, ನಂದಾ ಪಾಯಸ್, ಜೆಸಿಂತಾ ಆಲ್ಫ್ರೆಡ್, ಚಂದ್ರಿಕಾ ರೈ, ತನ್ವೀರ್ ಶಾ, ಸೌಮ್ಯಲತಾ, ಸಂಜನಾ ಛಲವಾದಿ, ಪೃಥ್ವಿ ಕೋಟ್ಯಾನ್, ಸುನಿತಾ, ವೃಂದಾ ಪೂಜಾರಿ, ಲವಿಲಾ ಮೋರಾ, ಎಸ್.ಕೆ ಸುಮಯ್ಯ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…