Featured

ಮಂಗಳೂರು: ಇಡಿ ಇಲಾಖೆ ದುರ್ಬಳಕೆ ಮಾಡಿದ ಬಿಜೆಪಿ ಸರಕಾರದ ವಿರುದ್ಧ ಪ್ರತಿಭಟನೆ : ಐವನ್ ಡಿಸೋಜ – vishwanews24

ಮಂಗಳೂರು: ಇಡಿ ಇಲಾಖೆ ದುರ್ಬಳಕೆ ಮಾಡಿದ ಬಿಜೆಪಿ ಸರಕಾರದ ವಿರುದ್ಧ ಪ್ರತಿಭಟನೆ : ಐವನ್ ಡಿಸೋಜ

ಮಂಗಳೂರು: “ಇಡಿ ಇಲಾಖೆಯನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿರುವ ಬಿಜೆಪಿ ದೇಶದ ಸಂವಿಧಾನವನ್ನು ಗಾಳಿಗೆ ತೂರಿದೆ ಬಿಜೆಪಿಗೆ ದೇಶದಲ್ಲಿ ಆಡಳಿತ ನಡೆಸಲು ಅರ್ಹತೆ ಇಲ್ಲ. ಸುಪ್ರೀಂ ಕೋರ್ಟ್ ಇಡಿ ದುರ್ಬಳಕೆ ಮಾಡಿರುವುದನ್ನು ಹೇಳಿದ್ದರಿಂದ ಬಿಜೆಪಿ ಸಪಬರಹ ಜಗಜ್ಜಾಹೀರಾಗಿದೆ ಎಂದು ವಿಧಾನ ಪರಿಷತ್ ಶಾಸಕ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು

ಇಡಿಯನ್ನು ಮುಂದಿಟ್ಟುಕೊಂಡು ಮುಡಾ ಹಗರಣದಲ್ಲಿ ಮುಖ್ಯಮಂತ್ರಿಯವರ ಶ್ರೀಮತಿಯವರ ಹೆಸರನ್ನು ದುರ್ಬಳಕೆ ಮಾಡಲಾಯಿತು. ಮುಡಾ ಪ್ರಕರಣದಲ್ಲಿ ಮನಿ ಲ್ಯಾಂಡಿಂಗ್ ನಡೆದಿಲ್ಲ, ಹಣ ತೆಗೆದುಕೊಂಡ ದೂರಿಲ್ಲ ಹೀಗಿರುವಾಗ ಮುಖ್ಯಮಂತ್ರಿಯವರ ಶ್ರೀಮತಿ ವಿರುದ್ಧ ಆರೋಪ ಮಾಡಿದ್ದು ಹೇಗೆ? ಸಿವಿಲ್ ಪ್ರಕರಣದಲ್ಲಿ ಇಡಿ ಮಧ್ಯಪ್ರವೇಶ ಮಾಡುವ ಹಕ್ಕು ಹೊಂದಿಲ್ಲ ಇದನ್ನು ಸುಪ್ರೀಂ ಕೋರ್ಟ್ ಒತ್ತಿ ಹೇಳಿದೆ. ಹೀಗಿರುವಾಗ ಕಾಂಗ್ರೆಸ್ ನಾಯಕರಾದ ಡಿಕೆಶಿವಕುಮಾರ್ ಜಿ ಪರಮೇಶ್ವರ್ ವಿರುದ್ಧ ಇಡಿ ತನಿಖೆ ಹೇಗೆ ಆಯ್ತು? ಇಡಿ ದುರ್ಬಳಕೆ ಮಾಡಿರುವ ಕೇಂದ್ರ ಸರಕಾರದ ವಿರುದ್ಧ ಕೋರ್ಟ್ ಮೆಟ್ಟಿಲು ಎರುತ್ತೇವೆ. ಇದಕ್ಕೆ ದೇಶದ ಗೃಹ ಸಚಿವ ಮತ್ತು ಪ್ರಧಾನಿ ಅವರೇ ನೇರ ಹೊಣೆ” ಎಂದು ಐವನ್ ಡಿಸೋಜ ಕಿಡಿಕಾರಿದ್ದಾರೆ.

“ನಾವು ಬಿಜೆಪಿ ವಿರುದ್ಧ ಹೋರಾಟ ನಡೆಸುತ್ತೇವೆ, ಈಗ ನಡೆಯುತ್ತಿರುವ ಸಂಸತ್ ಕಲಾಪದಲ್ಲಿ ಈ ಕುರಿತ ಚರ್ಚೆಗೆ ಅವಕಾಶ ನೀಡಬೇಕು. ಜೆಡಿಎಸ್ ಬಿಜೆಪಿ, ನಾಯಕರು ಮಾನ ಮರ್ಯಾದೆ ಇದ್ದರೆ ಕ್ಷಮೆ ಯಾಚಿಸಬೇಕು, ಅಧಿಕಾರದಲ್ಲಿ ಇದ್ದವರು ರಾಜೀನಾಮೆ ನೀಡಬೇಕು” ಎಂದರು.

 

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

5 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

6 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

6 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

6 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

6 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

7 hours ago