ಮಂಗಳೂರು: ಹಿಂದೂ ಸಂಘಟನೆಯ ಮಾಜಿ ಮುಖಂಡ ಸತ್ಯಜಿತ್ ಸುರತ್ಕಲ್ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದ.ಕ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಫೆ.25ರಂದು ಅಪರಾಹ್ನ 3 ಗಂಟೆಗೆ ತುಂಬೆಯ ಬಂಟರ ಭವನದಲ್ಲಿ ಜನಾಗ್ರಹ ಸಮಾವೇಶ ನಡೆಯಲಿದೆ.
ಸತ್ಯಜಿತ್ ಹಿಂದುತ್ವ, ಸಮಾಜಕ್ಕಾಗಿ 37 ವರ್ಷಗಳನ್ನು ತ್ಯಾಗ ಮಾಡಿದ್ದಾರೆ. ಅದಕ್ಕಾಗಿ ಅವರಿಗೆ ಅವಕಾಶ ನೀಡಬೇಕು ಎಂದು ಟೀಂ ಸತ್ಯಜಿತ್ ಸುರತ್ಕಲ್ ನ ಸಂಚಾಲಕ ಅಚ್ಯುತ ಅಮೀನ್ ಕಲ್ಮಾಡಿ ಇಂದು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ.
ಸತ್ಯಜಿತ್ ಗೆ ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರ ಅಭಿಪ್ರಾಯದಂತೆ ಮುಂದಿನ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದವರು ಹೇಳಿದರು.
ಟೀಂ ಸತ್ಯಜಿತ್ ಸುರತ್ಕಲ್ನ ಸಂಚಾಲಕರಾದ ರವಿರಾಜ್ ಬಿ.ಸಿ.ರೋಡ್, ಸಂದೀಪ್ಶೆಟ್ಟಿ ಅಂಬ್ಲಮೊಗರು, ಭಾಸ್ಕರ್ ರಾವ್ ಬಾಳ, ಯಶ್ಪಾಲ್ ಸಾಲ್ಯಾನ್ ಚಿತ್ರಾಪುರ, ನಿತಿನ್ ಸುವರ್ಣ ಕೆಂಜಾರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…