ಮಂಗಳೂರು : ಮಂಗಳೂರಿನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಪಾರ್ಟ್ ಮೆಂಟ್ ಗೋಡೆಯ ಮೇಲೆ ಉಗ್ರರ ಪರ ಗೊಡೆಬರಹ ಬರೆದ ಇಬ್ಬರು ಆರೋಪಿಗಳಿಗೆ ಜಾಮೀನು ಸಿಕ್ಕಿದ್ದು, ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ.
ತೀರ್ಥಹಳ್ಳಿಯ ಮಹಮ್ಮದ್ ಶಾರೀಕ್ ಮತ್ತು ಸಾದತ್ ಹುಸೇನ್ ಹೈಕೋರ್ಟ್ನಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದಾರೆ. 2020 ನ.27ರಂದು ಕದ್ರಿ ಠಾಣೆಯ ಬಳಿ ಬಿಜೈ ಅಪಾರ್ಟ್ಮೆಂಟ್ನ ಗೋಡೆಯಲ್ಲಿ ಈ ಬರಹ ಕಂಡು ಬಂದಿತ್ತು. ಈ ಗೋಡೆ ಬರಹದಲ್ಲಿ ‘ಇಲ್ಲಿನ ಸಂಘಿಗಳು ಮತ್ತು ಮನುವಾದಿಗಳ ಜೊತೆ ವ್ಯವಹರಿಸಲು ಲಷ್ಕರ್ ಮತ್ತು ತಾಲಿಬಾನಿಗಳನ್ನು ಸೇರುವಂತೆ ಮಾಡಬೇಡಿ. ಲಷ್ಕರ್ ಜಿಂದಾಬಾದ್, ತಾಲಿಬಾನ್ ಜಿಂದಾಬಾದ್’ ಎಂದು ಇಂಗ್ಲಿಷ್ನಲ್ಲಿ ಬರೆಯಲಾಗಿತ್ತು.ಈ ಗೋಡೆ ಬರಹ ಪ್ರಕರಣ ತಲ್ಲಣ ಸೃಷ್ಟಿಸುತ್ತಿದ್ದಂತೆ ಎನ್ಐಎ ಅಧಿಕಾರಿಗಳು ಮಂಗಳೂರಿಗೆ ಬಂದು ಆರೋಪಿಗಳ ವಿಚಾರಣೆ ನಡೆಸಿದ್ದರು. ಆದರೆ, ಇವರಿಗೆ ಯಾವುದೇ ಉಗ್ರರೊಂದಿಗೆ ನಂಟು ಇಲ್ಲ ಎಂಬ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿ ಕಳುಹಿಸಿದ್ದರು.
ಇಂಜಿನಿಯರಿಂಗ್ ವಿದ್ಯಾರ್ಥಿ ಮಾಝ್ ಮುನೀರ್ಗೆ ಬಂಧಿತನಾಗಿ ಎರಡು ತಿಂಗಳಿನಲ್ಲಿ ಮಂಗಳೂರು ಸೆಷನ್ಸ್ ನ್ಯಾಯಾಲಯದಿಂದ ಜಾಮೀನು ದೊರೆತಿತ್ತು..
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…