ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರುವ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್ಡಿಎಂ) ಕಾಲೇಜಿನ ಹಿರಿಯ ವಿದ್ಯಾರ್ಥಿನಿಯೊಬ್ಬರು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ.
ಮೃತರನ್ನು ಶ್ರೇಯಾ ರೈ ಎಂದು ಗುರುತಿಸಲಾಗಿದ್ದು, ಈಕೆ 7 ತಿಂಗಳ ಗರ್ಭಿಣಿಯಾಗಿದ್ದರು. ಪ್ರಸ್ತುತ ದುಬೈನಲ್ಲಿ ವಾಸವಾಗಿರುವ ಶ್ರೇಯಾರಿಗೆ ಕೆಲ ದಿನಗಳ ಹಿಂದೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಕೂಡಲೇ ಅವರು ದುಬೈನಲ್ಲಿರುವ ಪ್ರಸಿದ್ಧ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ದಿನಗಳೆದಂತೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗುತ್ತಾ ಬಂದಿದ್ದು, ಇಂದು ಬೆಳಗ್ಗಿನ ಜಾವ ಮೃತಪಟ್ಟಿದ್ದಾರೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.
ಸುಶಾಂತ್ ಸಿಂಗ್ ಸಾವಿನ ಪ್ರಕರಣ : ಎನ್ಸಿಬಿಯಿಂದ 30 ಸಾವಿರ ಪುಟಗಳ ಚಾರ್ಚ್ಶೀಟ್ ಸಲ್ಲಿಕೆ -Vishwanews24
ಚಿಕ್ಕಮಗಳೂರು ಕಳಸ ಮೂಲದ ಶ್ರೇಯಾ, ತಮ್ಮ ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಎಸ್ಡಿಎಂ ಕಾಲೇಜಿನಲ್ಲಿ ಮುಗಿಸಿದ್ದಾರೆ. ಬಳಿಕ ಪಡುಬಿದ್ರಿ ಮೂಲ ಪವನ್ ಶೆಟ್ಟಿಯನ್ನು ವರಿಸಿದ್ದ ಶ್ರೇಯಾ ಆ ನಂತರ ಪತಿಯೊಂದಿಗೆ ದುಬೈನಲ್ಲಿ ನೆಲೆಸಿದ್ದರು.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…