ಮಂಗಳೂರು/ ಉಡುಪಿ: ಐದು ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾ. 27ರಿಂದ ಎ. 1ರ ವರೆಗೆ ಆಯಾ ಶಾಲೆಗಳಲ್ಲಿ ಮೌಲ್ಯಾಂಕನ ನಡೆಸಲಾಗುತ್ತದೆ. ಅದರಲ್ಲಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ, ಕಲಿಕಾ ನ್ಯೂನತೆ, ಪ್ರಗತಿಯನ್ನು ತಿಳಿದುಕೊಂಡು ಮುಂದಿನ ಶೈಕ್ಷಣಿಕ ಕಲಿಕಾ ಕೊರತೆಯನ್ನು ನೀಗಿಸಲು ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.
ಅದರ ಫಲಿತಾಂಶವನ್ನು ಸಂಬಂಧಿಸಿದ ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾತ್ರ ತಿಳಿಸಲಾಗುವುದು. ಆ ಮೂಲಕ ಫಲಿತಾಂಶದ ಗೌಪ್ಯತೆಯನ್ನು ಕಾಪಾಡಲಾಗುವುದು. 5 ಮತ್ತು 8ನೇ ತರಗತಿಯ ಮೌಲ್ಯಾಂಕನವು ವಾರ್ಷಿಕ ಪರೀಕ್ಷೆಯಾಗಿರುವುದಿಲ್ಲ, ಇದು ಕೇವಲ ಮೌಲ್ಯಾಂಕನವಾಗಿರುತ್ತದೆ. ಈ ಮೌಲ್ಯಾಂಕನದಲ್ಲಿ ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣ ಗೊಳಿಸುವುದಿಲ್ಲ, ಎಲ್ಲ ವಿದ್ಯಾರ್ಥಿ ಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡಲಾಗುವುದು ಎಂದು (ಅಭಿವೃದ್ಧಿ) ಡಯಟ್ ಉಪ ನಿರ್ದೇಶಕರು ತಿಳಿಸಿದ್ದಾರೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…