ಮಂಗಳೂರು: ನಗರದ ಮಣಪ್ಪುರಂ ಫೈನಾನ್ಸ್ನ ಉದ್ಯೋಗಿಯಾಗಿದ್ದ ಯುವತಿಯೊಬ್ಬಳು ನಾಪತ್ತೆಯಾದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಮಲಾಕ್ಷ ಎಂಬವರ ಪುತ್ರಿ ಶಿವಾನಿ (20) ಕಾಣೆಯಾದ ಯುವತಿ. ಈಕೆ ಜ.16ರಂದು ಬೆಳಗ್ಗೆ 7ಕ್ಕೆ ಕೆಲಸಕ್ಕೆ ತೆರಳಿದ್ದು, ಸಂಜೆ 6 ಗಂಟೆಯಾದರೂ ಮರಳಿ ಬಂದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮೊಬೈಲ್ ಸ್ವಿಚ್ ಆಫ್ ಆಗಿದ್ದು ಸಂಸ್ಥೆಯ ಸಿಬ್ಬಂದಿಯವರಲ್ಲಿ ವಿಚಾರಿಸಿದಾಗಲೂ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.
5.6 ಅಡಿ ಎತ್ತರದ, ಬಿಳಿ ಮೈಬಣ್ಣದ, ದಪ್ಪಮುಖದ, ಸಾಧಾರಣ ಮೈಕಟ್ಟಿನ ಈಕೆ ತುಳು ಮತ್ತು ಕನ್ನಡ ಭಾಷೆ ಮಾತನಾಡುತ್ತಾರೆ.ಮನೆಯಿಂದ ಹೊರಟು ಹೋದಾಗ ಹಸಿರು ಬಣ್ಣದ ಟಾಪ್ ಹಾಗೂ ಗೋಲ್ಡನ್ ಕಲರ್ ಪ್ಯಾಂಟ್ ಧರಿಸಿರುತ್ತಾರೆ. ಈಕೆಯನ್ನು ಕಂಡವರು ಸುರತ್ಕಲ್ ಠಾಣೆ (0824-2220540, 9480805360, 9480802345) ಅಥವಾ ಮಂಗಳೂರು ನಗರ ಕಂಟ್ರೋಲ್ ರೂಮ್ (0824-2220800) ಮಾಹಿತಿ ನೀಡಬಹುದು ಎಂದು ಪ್ರಕಟನೆ ತಿಳಿಸಿದೆ.
Join our Whatsapp group by clicking the below link 👇👇
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…
ಪಿಕಲ್ಬಾಲ್ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್ನಲ್ಲಿ ಪತನ : ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…
ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ…