ಮಂಗಳೂರು: ಎಳನಿರು ಕುಡಿದು ಸುಮಾರು 15 ಮಂದಿ ಸಾರ್ವಜನಿಕರು ಅಸ್ವಸ್ಥಗೊಂಡ ಘಟನೆ ಮಂಗಳೂರು ನಗರ ಹೊರವಲಯದ ಅಡ್ಯಾರ್ ಬಳಿ ನಡೆದಿದೆ.
ಅಡ್ಯಾರ್ನಲ್ಲಿರುವ ಎಳನೀರು ಮತ್ತು ಐಸ್ ಕ್ರೀಮ್ ಮಾರಾಟ ಸಂಸ್ಥೆಯಿಂದ ಒಂದಷ್ಟು ಮಂದಿ ಎಳನೀರು ಖರೀದಿಸಿದ್ದರು. ಈ ಎಳನೀರು ಕುಡಿದ ಬಳಿಕ ಅಡ್ಯಾರ್ ಕಣ್ಣೂರು ಮತ್ತು ತುಂಬೆ ಪರಿಸರದ ನಿವಾಸಿಗಳು ವಾಂತಿ ಮತ್ತು ಭೇದಿಯಿಂದ ಬಳಲಿದ್ದಾರೆ.
ಸದ್ಯ ಅಸ್ವಸ್ಥಗೊಂಡ ಮೂವರಿಗೆ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ 12 ಮಂದಿ ಹೊರರೋಗಿಗಳಾಗಿ ಔಷಧಿ ಪಡೆದಿದ್ದಾರೆ. ಘಟನೆ ಬಳಿಕ ಆಸ್ಪತ್ರೆ ಹಾಗೂ ಫ್ಯಾಕ್ಟರಿಗೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಎಳನೀರಿನ ಸ್ಯಾಂಪಲ್ ಸಂಗ್ರಹಿಸಿ ಪ್ರಯೋಗಾಲಯಕ್ಕೆ ರವಾನೆ ಮಾಡಿದ್ದಾರೆ. ಅಲ್ಲದೇ ಜನ ಆತಂಕಕ್ಕೆ ಒಳಗಾಗದಂತೆ ಆರೋಗ್ಯಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…