ಮಂಗಳೂರು : ನಗರದ ಇಬ್ಬರು ಪ್ರತಿಷ್ಠಿತ ಉದ್ಯಮಿಗಳ ಮನೆ, ಆಸ್ಪತ್ರೆ ಹಾಗೂ ಕಚೇರಿಗಳಿಗೆ ಮಂಗಳೂರಿನ ಐಟಿ ಅಧಿಕಾರಿಗಳ ಆರು ಪ್ರತ್ಯೇಕ ತಂಡ ಬುಧವಾರ ಮುಂಜಾನೆ ಏಕಕಾಲಕ್ಕೆ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.
ನಗರದ ಎ.ಜೆ. ಅಸ್ಪತ್ರೆ ಮತ್ತು ಯೆನೆಪೊಯ ಆಸ್ಪತ್ರೆಗೆ ಹಾಗೂ ಅದರ ಮಾಲಕರ ಮನೆ ಮತ್ತು ಕಚೇರಿಗಳಿಗೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಐಟಿ ಅಧಿಕಾರಿಗಳ ತಂಡವು ಎಜೆ ಆಸ್ಪತ್ರೆಯ ಮಾಲಕರ ಮನೆಗೆ ದಾಳಿ ನಡೆಸಿದೆ. ಅಲ್ಲದೆ ಮಂಗಳೂರು ಮತ್ತು ದೇರಳಕಟ್ಟೆಯ ಯೆನೆಪೊಯ ಆಸ್ಪತ್ರೆಗೂ ಅದರ ಮಾಲಕರ ಮನೆಗೂ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಬಾಲ ಕಾರ್ಮಿಕರನ್ನು ನೇಮಿಸಿಕೊಂಡಲ್ಲಿ ಅಂತವರಿಗೆ ಎರಡು ವರ್ಷ ಜೈಲು : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…