Featured

ಮಂಗಳೂರು: ಎ‌.ಜೆ ಆಸ್ಪತ್ರೆ ಹಾಗೂ ಯೆನೆಪೋಯ ಆಸ್ಪತ್ರೆ ಮಾಲೀಕರ ಮನೆ ಮೇಲೆ ಐಟಿ ದಾಳಿ -Vishwanews24

ಮಂಗಳೂರು: ಎ‌.ಜೆ ಆಸ್ಪತ್ರೆ ಹಾಗೂ ಯೆನೆಪೋಯ ಆಸ್ಪತ್ರೆ ಮಾಲೀಕರ ಮನೆ ಮೇಲೆ ಐಟಿ ದಾಳಿ -Vishwanews24

ಮಂಗಳೂರು :  ನಗರದ ಇಬ್ಬರು ಪ್ರತಿಷ್ಠಿತ ಉದ್ಯಮಿಗಳ ಮನೆ, ಆಸ್ಪತ್ರೆ ಹಾಗೂ ಕಚೇರಿಗಳಿಗೆ ಮಂಗಳೂರಿನ ಐಟಿ ಅಧಿಕಾರಿಗಳ ಆರು ಪ್ರತ್ಯೇಕ ತಂಡ ಬುಧವಾರ ಮುಂಜಾನೆ ಏಕಕಾಲಕ್ಕೆ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.

ಮುಂಬೈ:ಕೋವಿಡ್‌ 19 ನಿಯಮಗಳನ್ನು ಪಾಲಿಸದಿದ್ದರೆ ಮತ್ತೆ ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿ ಮಾಡಲಾಗುವುದು : ಉದ್ಧವ್‌ ಠಾಕ್ರೆ -Vishwanews24

ನಗರದ ಎ.ಜೆ. ಅಸ್ಪತ್ರೆ ಮತ್ತು ಯೆನೆಪೊಯ ಆಸ್ಪತ್ರೆಗೆ ಹಾಗೂ ಅದರ ಮಾಲಕರ ಮನೆ ಮತ್ತು‌ ಕಚೇರಿಗಳಿಗೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಐಟಿ ಅಧಿಕಾರಿಗಳ ತಂಡವು ಎಜೆ ಆಸ್ಪತ್ರೆಯ ಮಾಲಕರ ಮನೆಗೆ ದಾಳಿ ನಡೆಸಿದೆ‌. ಅಲ್ಲದೆ ಮಂಗಳೂರು ಮತ್ತು ದೇರಳಕಟ್ಟೆಯ‌ ಯೆನೆಪೊಯ ಆಸ್ಪತ್ರೆಗೂ ಅದರ ಮಾಲಕರ ಮನೆಗೂ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಬಾಲ ಕಾರ್ಮಿಕರನ್ನು ನೇಮಿಸಿಕೊಂಡಲ್ಲಿ ಅಂತವರಿಗೆ ಎರಡು ವರ್ಷ ಜೈಲು : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

11 minutes ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

23 minutes ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

41 minutes ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

59 minutes ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

1 hour ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

1 hour ago