ಮಂಗಳೂರು: ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಲು ಕಾರ್ಯಕ್ರಮ ಹಮ್ಮಿ ಕೊಂಡಿರುವ ಕಾರಣ, 2000 ಹೆಚ್ಚುವರಿ ಲಸಿಕಾ ಕೇಂದ್ರಗಳನ್ನು ಆರಂಭಿಸಲು ಸರ್ಕಾರ ವ್ಯವಸ್ಥೆ ಮಾಡಿದೆ ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದರು
ಕುಡುಪು (ವಾಮಂಜೂರು) ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.
ಈಗಾಗಲೇ 3000 ಕ್ಕಿಂತ ಹೆಚ್ಚು ಲಸಿಕಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದೆ. ಇದೀಗ 2000 ಕೇಂದ್ರ ಹೆಚ್ಚುವರಿಯಾಗಿ ತೆರೆಯಲಾಗುವುದು. ಹೀಗೆ ಒಟ್ಟು 5000 ಹೆಚ್ಚು ಕೇಂದ್ರಗಳಲ್ಲಿ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗುವುದು ಎಂದರು.
ಕೋವಿಡ್ ಮಾರ್ಗಸೂಚಿಗಳಿಗೆ ಸಂಬಂಧಿಸಿ, 2 ದಿನಗಳ ಹಿಂದೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೊರಡಿಸಿದ ನಿಯಮಗಳನ್ನು ಪಾಲನೆ ಮಾಡಲಾಗುತ್ತಿದೆ ಎಂದರು.
ಇದನ್ನೂ ಓದಿ : ಮಂಗಳೂರು:ಎ.1 ರಿಂದ ಕರಾವಳಿಯ ತಲಪಾಡಿ, ಹೆಜಮಾಡಿ, ಸಾಸ್ತಾನ ಟೋಲ್ ದರ ಏರಿಕೆ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…